ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭಾಷಣ ಭಾರತ”ದ ಮಹತ್ವದಬಗೆ.

ನವದೆಹಲಿ : ಕೇಂದ್ರ ಬಜೆಟ್‌ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ಮಹತ್ವವನ್ನು ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ  ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ಈ ಭಾಷಣವನ್ನು ಪ್ರಸಾರ ಮಾಡಲು ಬೃಹತ್‌ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತದೆ.ದೆಹಲಿಯ ಅಂಬೇಡ್ಕರ್‌ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್‌ ಮೂಲಕ ಪ್ರಸಾರ ಮಾಡಲಾಗುವುದು. ಜಿಲ್ಲಾ ಕೇಂದ್ರದಲ್ಲಿ 150ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರೂ ಭಾಗವಹಿಸುವರು .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ : ಒಂದೇ ದಿನ 1,61,386 ಕೇಸ್ ಪತ್ತೆ, 1773 ಮಂದಿ ಸಾವು

Wed Feb 2 , 2022
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 1,733 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 4,97,975 ಕ್ಕೆ ಏರಿಕೆಯಾಗಿದೆ.ಸಕ್ರಿಯ ಪ್ರಕರಣಗಳು: 16,21,603ಒಟ್ಟು ಚೇತರಿಕೆಗಳು: […]

Advertisement

Wordpress Social Share Plugin powered by Ultimatelysocial