ರಾಜ್ಯದಲ್ಲಿಂದು ಮೋದಿ ಹವಾ:

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ ನೀಡಲಿರುವ ಪ್ರಧಾನಿ ಈ ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ, ಬೆಳಗಾವಿಯಲ್ಲಿ ನವೀಕೃತ ರೈಲು ನಿಲ್ದಾಣ ಸೇರಿದಂತೆ ಆರು ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ದಿನವೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಆಗುತ್ತಿರುವುದು ವಿಶೇಷವಾಗಿದೆ.ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಸುಮಾರು 8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ವರ್ಗಾವಣೆ ಮಾಡಲಾಗುವುದು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಲಾ ರಾಶಿ ಭವಿಷ್ಯ.

Mon Feb 27 , 2023
ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನಿಮ್ಮ ಸಂತೋಷವನ್ನು ನಿಮ್ಮ ಪೋಷಕರ ಜೊತೆ ಹಂಚಿಕೊಳ್ಳಿ. ಒಂಟಿತನ ಮತ್ತು ಖಿನ್ನತೆಯ ಭಾವನೆ ಅಳಿಸಿಹಾಕಿ ಅವರಿಗೆ ತಾವು ಅಮೂಲ್ಯವೆಂದು ಭಾವನೆ ಬರುವ ಹಾಗೆ ಮಾಡಿ. ನಾವು ಒಬ್ಬರು ಇನ್ನೊಬ್ಬರಿಗೆ ಜೀವನವನ್ನು ಕಡಿಮೆ ಕಷ್ಟಗೊಳಿಸದಿದ್ದಲ್ಲಿ ನಾವು ಬದುಕುವುದಾದರೂ ಏಕೆ. ನಿಮ್ಮ ಅಚ್ಚುಮೆಚ್ಚಿನವರಿಂದ / ಪತಿ/ ಪತ್ನಿಯಿಂದ ಪಡೆಯುವ ದೂರವಾಣಿ ಕರೆ […]

Advertisement

Wordpress Social Share Plugin powered by Ultimatelysocial