ಮೈ ಶುಗರ್ ಕಾರ್ಖಾನೆ ಸ್ವಚ್ಛಗೊಳಿಸಲು ಮುಂದಾದ ಯುವ ಕಾಂಗ್ರೆಸ್!

ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಮಂಡ್ಯದ ಕಾರ್ಖಾನೆ ಮುಂದೆ ಹೈಡ್ರಾಮಾ ನಡೆದಿದೆ.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ನೇತೃತ್ವದಲ್ಲಿ ಕಾರ್ಖಾನೆ ಸ್ವಚ್ಛತೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ.

ಈ ವೇಳೆ ಕಾರ್ಖಾನೆ ಪ್ರವೇಶಕ್ಕೆ ಗೇಟ್ ತೆರೆಯಲು ಮುಂದಾಗುತ್ತಿದ್ದಂತೆ ಅವಕಾಶ ನೀಡದ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ.

ಫ್ಯಾಕ್ಟರಿ ಎದುರು ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರ್ಖಾನೆ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ಕಾರ್ಖಾನೆ ಪ್ರವೇಶಕ್ಕೆ ಅನುಮತಿ ನೀಡಿದ್ದರೂ ಪೊಲೀಸರು ಬಿಡುತ್ತಿಲ್ಲ ಎಂದು ಮೊಹಮ್ಮದ್ ನಲಪಾಡ್ ಆರೋಪಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ನಲಪಾಡ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟಿಸಿಎಸ್ ಆಯೋಜಿಸಿರುವ 10ಕೆ ರನ್‍ಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ!

Sun May 15 , 2022
  ಬೆಂಗಳೂರು, ಮೇ 15- ಟಿಸಿಎಸ್ ಆಯೋಜಿಸಿರುವ 10ಕೆ ರನ್ ಎಲ್ಲರ ಜೀವನದಲ್ಲಿ ಹೊಸ ಚೈತನ್ಯ ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಟಿಸಿಎಸ್ ಸಂಸ್ಥೆ ಕಂಠೀರವ ಸ್ಟುಡಿಯೋದಲ್ಲಿ ಆಯೋಜಿಸಿದ್ದ ವಲ್ಡರ್ ಪ್ರೀಮಿಯರ್ 10ಕೆ ರನ್‍ಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. 10ಕೆ ರನ್‍ನಲ್ಲಿ 17 ಸಾವಿರಕ್ಕಿಂತ ಹೆಚ್ಚು ಜನ ಭಾಗವಹಿಸಿದ್ದು, ಹಿರಿಯರು, ವಿಕಲಚೇತನರು ತಮ್ಮ ಆರೋಗ್ಯ, ದೇಶಕ್ಕಾಗಿ ಹಾಗೂ ಜೀವನದ […]

Advertisement

Wordpress Social Share Plugin powered by Ultimatelysocial