Mumbai: ಭೀಕರ ಅಪಘಾತದಲ್ಲಿ ಬಿಜೆಪಿ ಶಾಸಕರ ಪುತ್ರ ಸೇರಿ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಮುಂಬೈ:ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ವೇಳೆ ಸೇತುವೆಯಿಂದ ಕಾರು ಕೆಳಗೆ ಬಿದ್ದ ಪರಿಣಾಮ ಕೆಲವು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಶಾಸಕರ ಪುತ್ರ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂರ್ವ ಮಹಾರಾಷ್ಟ್ರದ ಜಿಲ್ಲೆಯ ಸೆಲ್ಸುರಾ ಗ್ರಾಮದ ಬಳಿ 1:30 AM ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಬಿದ್ದಿದ್ದು, ಏಳು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು: ರೈಲಿನಲ್ಲಿ ದಾಖಲೆ ಇಲ್ಲದ 1 ಕೋಟಿ 48 ಲಕ್ಷ ನಗದು ಹಣ ಪತ್ತೆ..!

Tue Jan 25 , 2022
          ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 12223 ದುರಂತ್ ಎಕ್ಸ್​ಪ್ರೆಸ್​​ ರೈಲಿನಲ್ಲಿ  ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ.ರೈಲಿನಲ್ಲಿ ಕಪ್ಪು ಬಣ್ಣದ ಬ್ಯಾಗ್ ಕಂಡು ಮಂಗಳೂರು ರೈಲ್ವೆ ಪೊಲೀಸರು ತಪಾಸಣೆ ನಡೆಸಿದ್ದು, ಬ್ಯಾಗ್​ನಲ್ಲಿ 1ಕೋಟಿ 48ಲಕ್ಷದ 58ಸಾವಿರ ನಗದು ಹಾಗೂ 40 ಲಕ್ಷ ಮೌಲ್ಯದ 800ಗ್ರಾಂ ಚಿನ್ನ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಯಾವುದೇ ದಾಖಲೆ ಇಲ್ಲದ ಕಾರಣ ಸದ್ಯ ಅಪಾರ […]

Advertisement

Wordpress Social Share Plugin powered by Ultimatelysocial