ತುರ್ತುನಿರ್ಗಮನ ರಕ್ಷಾಕವಚ ತೆರೆಯಲು ಯತ್ನಿಸಿದ ಪ್ರಯಾಣಿಕ, ಎಫ್‌ಐಆರ್‌ ದಾಖಲು.

 

 

 

ಮುಂಬೈ: ನಾಗ್ಪುರದಿಂದ ಮುಂಬೈಗೆ ಇಂಡಿಗೊ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನವು ಇಳಿಯುವ ವೇಳೆ ತುರ್ತು ನಿರ್ಗಮನದ ರಕ್ಷಾಕವಚವನ್ನು ತೆರೆಯಲು ಪ್ರಯತ್ನಿಸಿದರು ಎಂದು ವಿಮಾನಯಾನ ಸಂಸ್ಥೆ ಭಾನುವಾರ ಹೇಳಿದೆ.

‘ರಕ್ಷಾಕವಚ ತೆರೆಯಲು ಪ್ರಯತ್ನಿಸಿದ ಪ್ರಯಾಣಿಕನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಇಂಡಿಗೊ ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರಯಾಣಿಕನ ನಡೆ ಗಮನಿಸಿದ ವಿಮಾನದ ಸಿಬ್ಬಂದಿ ಕಾಪ್ಟನ್‌ನನ್ನು ಎಚ್ಚರಿಸಿದ್ದಾರೆ. ಈ ಕುರಿತು ಉಳಿದ ಪ್ರಯಾಣಿಕರಿಗೂ ಎಚ್ಚರಿಕೆ ನೀಡಲಾಗಿದೆ’ ಎಂದು ತಿಳಿಸಿರುವ ಇಂಡಿಗೊ, ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಪಕ್ಷಕ್ಕೆ ಟಕ್ಕರ ಕೊಡಲು ಸಿದ್ಧರಾದ ಮುಸ್ಲಿಂ ನಾಯಕರು.

Sun Jan 29 , 2023
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ ಅಭ್ಯರ್ಥಿಗಳ ಪರವಾಗಿ ಸಭೆ ಫಾರೋಕ್ ಅಬ್ಬೂನವರ, ಯುಸೋಪ್ ಸವಣೂರು, ಮೆಹಬೂಬ್ ಭಾಷಾ ಆಕಾಂಕ್ಷಿ ಅಭ್ಯರ್ಥಿಗಳು ಕಾಂಗ್ರೆಸ್ ಗೆ ಒಳ ಹೊಡೆತ ನೀಡಲು ಅಲ್ಪಸಂಖ್ಯಾತ ಮುಖಂಡರು ಟಿಕೆಟ್‌ಗಾಗಿ ಪಟ್ಟು ಹಿಡಿದ ಮುಸ್ಲಿಂ ಸಮುದಾಯ. ಒಂದು ಕ್ಷೇತ್ರದಲ್ಲಿಯಾದ್ರೂ ಕೈ ಟಿಕೆಟ್ ನೀಡಬೇಕು, ನೀಡದೆ ಹೋದ್ರೆ ಆರು ಕ್ಷೇತ್ರಗಳಲ್ಲಿ ಬಂಡಾಯದ ಭಾವುಟ ಜಿಲ್ಲೆಯಲ್ಲಿ 1 ಕ್ಷೇತ್ರದಲ್ಲಿ ಆದ್ರೂ ಟಿಕೆಟ್ ನೀಡಲೇಬೇಕೆಂದು ಪಟ್ಟು ಹಿಡಿದ ಮುಸ್ಲಿಂ […]

Advertisement

Wordpress Social Share Plugin powered by Ultimatelysocial