ಮುನಿರತ್ನ‌ ಪರ ನಟ ದರ್ಶನ್ ಪ್ರಚಾರ

ಆರ್ ಆರ್ ನಗರ ಚುನಾವಣಾ ಪ್ರಚಾರದಲ್ಲಿ ಮುನಿರತ್ನ‌ ಪರ ನಟ ದರ್ಶನ್ ಇಡೀ ದಿನ ಮತ ಪ್ರಚಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ  ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ಇಡಲಾಗಿದೆ. ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನ ನೇತೃತ್ವದಲ್ಲಿ ಭದ್ರತೆಯನ್ನು ಆಯೋಜಿಸಲಾಗಿದೆ.

ಭದ್ರತೆಗಾಗಿ ಒಬ್ಬರು ಡಿಸಿಪಿ,3 ಜನ ಎಸಿಪಿ,5 ಜನ ಇನ್ಸ್ ಪೆಕ್ಟರ್ 15 ಜನ ಸಬ್ ಇನ್ಸ್ ಪೆಕ್ಟರ್,50 ಜನ ಪೊಲೀಸ್ ಸಿಬ್ಬಂದಿ ನಿಯೋಜನೆ 2 ಕೆಎಸ್ ಆರ್ ಪಿ ತುಕಡಿ,1 CAR  ತುಕಡಿ ಕೂಡ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ‌.

Please follow and like us:

Leave a Reply

Your email address will not be published. Required fields are marked *

Next Post

ಶಿರಾ ಉಪಚುನಾವಣೆಯಲ್ಲಿ ಟಿ.ಬಿ ಜಯಚಂದ್ರ ಗೆಲುವು ಖಚಿತ

Fri Oct 30 , 2020
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಗೆಲುವು ಖಚಿತ ಎಂದು ಮಾಜಿ ಶಾಸಕ ಕೆ. ಎನ್ ರಾಜಣ್ಣತಿಳಿಸಿದರು. ಶಿರಾ ಉಪಚುನಾವಣೆ ಬೆನ್ನಲೆ ಹುಳಿಗೆರೆ ತಾಲೂಕಿನ ಗೊಲ್ಲರಟ್ಟಿ ಗ್ರಾಮ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿ  ಮಾತನಾಡಿದ ಅವರು ಕ್ಷೇತ್ರದಲ್ಲಿ ಜಯಚಂದ್ರ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೂ ಅವರಿಗೆ ಮತನೀಡಿದರೆ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಆಗುತ್ತದೆ ಎಂದು ತಿಳಿಸಿದರು. ಹೀಗಾಗಿ ಬಿ. ಜೆ. ಪಿ ಸರ್ಕಾರ  ಕಾಡು ಗೊಲ್ಲ ಅಭಿವೃದ್ಧಿ ನಿಗಮ […]

Advertisement

Wordpress Social Share Plugin powered by Ultimatelysocial