ಸಾಹಿಲ್ , ಕೊಲೆಯಾದ ವ್ಯಕ್ತಿ. ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನ ಬಳಿ ಘಟನೆ. ಒಂದೆ ಎರಿಯದವರಿಂದ ಸಾಹಿಲ್ ಗೆ ಹಲ್ಲೆ ನಡೆಸಿ ಹತ್ಯೆ. ಮೂವರು ದುಷ್ಕರ್ಮಿಗಳಿಂದ ಹಲ್ಲೆ. ರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ನಡೆದಿರುವ ಗಲಾಟೆ. ಗಲಾಟೆಯಲ್ಲಿ ಸಾಹಿಲ್ ಗೆ ಗಂಭೀರ ಹಲ್ಲೆಯಾಗಿತ್ತು. ಗಾಯಾಳುವನ್ನ ಚಿಕಿತ್ಸೆ ಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾಹಿಲ್ ಸಾವು. ಚಂದ್ರಲೇಔಟ್ ಪೊಲೀಸ್ ಠಾಣೆ ಪ್ರಕರಣ ದಾಖಲು.
ಇದನ್ನು ಓದಿ :ಸಚಿವ ಪ್ರಭು ಚವ್ಹಾಣರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ