ಯುವಕನ ಬರ್ಬರ ಹತ್ಯೆ

ಯುವಕನೊರ್ವನನ್ನ ಬರ್ಬರ ಹತ್ಯೆಯು ಹುಬ್ಬಳ್ಳಿಯಲ್ಲಿ ನಡೆದಿದೆ. ಯುವಕ ಶಾರುಖ್ ಸೌದಾಗರ್ ಎಂದು ಪೊಲೀಸರು ಗುರುತಿಸಿದ್ದಾರೆ. ಯುವಕನ ಮೇಲೆ ದಾಳಿ ನಡೆಸಿ ತೊಡೆ ಹಾಗೂ ಬೆನ್ನು ಮೂಳೆ ಮುರಿಯುವಂತೆ ದುಷ್ಕರ್ಮಿಗಳು ಹಲ್ಲೆ ನಡೆಸಿ ವಿದ್ಯಾನಗರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಶಾರುಖ್ ನ ದೇಹ ಎಸೆದಿದ್ದರು. ಸುದ್ದಿ ಮೂಲಗಳ ಪ್ರಕಾರ ನಟೋರಿಯಸ್ ಹಂತಕ ರೌಡಿಶೀಟರ್ ಸಲೀಂ ಬಳ್ಳಾರಿ ಎಂಬ ಕೊಲೆಯ ಪ್ರಮುಖ ಆರೋಪಿ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಆರೋಪಿಗಳ ಪತ್ತೆಗಾಗಿ ಜಾಲ ಬಿಸಿದ್ದಾರೆ. ಈ ಪ್ರಕರಣವು ಬಳ್ಳಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನು ಓದಿ:ಬಸವನ ಬಾಗೇವಾಡಿಯಲ್ಲಿ ದಾಸ ಶ್ರೇಷ್ಠ ಕನಕದಾಸ ಜಯಂತಿ

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಲ್ಲೆ

Fri Dec 4 , 2020
ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆಯನ್ನ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಖಂಡಿಸಿದ್ದಾರೆ. ಕೋಲಾರಕ್ಕೆ ಆಗಮಿಸಿದ್ದ ಸಂಸದರು ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನು ಪ್ರಕರಣದ ತನಿಖೆ ನಡೆಸಿ ಅರೋಪಿಗಳನ್ನ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಗೃಹಮಂತ್ರಿಗಳು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆಂದು ಹೇಳಿದರು.   ಇದನ್ನು ಓದಿ :ಯುವಕನ ಬರ್ಬರ ಹತ್ಯೆ Please follow and like us:

Advertisement

Wordpress Social Share Plugin powered by Ultimatelysocial