ಮಂಡ್ಯದ ಪಿಇಎಸ್ ಕಾಲೇಜಿನ ಬಳಿ ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ ಪ್ರತಿಕ್ರಿಯೆ ನೀಡಿದ್ದು, ‘ಅವರು ಜೈ ಶ್ರೀರಾಮ್ ಎಂದು ಕೂಗಿದರು. ನಾನು ಅಲ್ಲಾಹು ಅಕ್ಬರ್ ಎಂದು ಕೂಗಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.ಮಂಗಳವಾರ ಮಂಡ್ಯದ ಪಿಇಎಸ್ ಕಾಲೇಜಿನ ಬಳಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಬೇರೆ ಬೇರೆ ಮಗ್ಗುಲುಗಳಿಗೆ ಹೊರಳಿಕೊಳ್ಳುತ್ತಿದೆ.ಮಂಗಳವಾರ ಮಂಡ್ಯದ ಪಿಇಎಸ್ ಕಾಲೇಜಿನ ಬಳಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.’ನಾನು ಅಸೈನ್ಮೆಂಟ್ ಕೊಡಲು ಕಾಲೇಜಿಗೆ ಹೋಗಿದ್ದೆ. ಈ ವೇಳೆ ಬುರ್ಕಾ ತೆಗೆದುಕೊಂಡು ಹೋಗು ಎಂದು ಹುಡುಗರು ಹೇಳಿದರು. ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗುತ್ತಿದ್ದರು. ಇದೇ ರೀತಿ ನನ್ನ ಸ್ನೇಹಿತೆಯರಿಗೂ ತಡೆದಿದ್ದರು. ಅವರು ಜೈ ಶ್ರೀರಾಮ್ ಎಂದು ಕೂಗಿದರು. ನಾನು ಅಲ್ಲಾಹು ಅಕ್ಬರ್’ ಎಂದು ಕೂಗಿದೆ’ ಎಂದು ಸ್ಪಷ್ಟನೆ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada