ಮುಸ್ಲಿಂರಿಗೆ ಬಿಗ್‌ ಶಾಕ್‌: ರಂಜಾನ್‌ ಹಬ್ಬಕ್ಕೆ ಬ್ರೇಕ್‌!

ಬೆಂಗಳೂರು: ರಾಜ್ಯದಲ್ಲಿ ಕರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ನಿನ್ನೆ ತಾನೇ ರಾಜ್ಯ ಸರ್ಕಾರ ಮಾಸ್ಕ್‌ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಈ ನಡುವೆ ಇನ್ನೇನು ಕೆಲವೇ ದಿನದಲ್ಲಿ ರಂಜಾನ್‌ ಹಬ್ಬವಿದ್ದು, ಈ ನಿಟ್ಟಿನಲ್ಲಿ ಹಬ್ಬಗಳ ಮೇಲೂ ಕೂಡ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಸದ್ಯದಲ್ಲೇ ರಂಜಾನ್‌ ಹಬ್ಬವಿದ್ದು, ಈ ಹಬ್ಬದಲ್ಲಿ ಹೆಚ್ಚಿನ ಮಂದಿ ಸೇರುವ ಸಂಭವಿರುವುದರಿಂದ ರಂಜಾನ್‌ ಹಬ್ಬದ ಆಚರಣೆ ಸಲುವಾಗಿ ಕೆಲವು ಮಾರ್ಗಸೂಚನೆ ಬಿಡುಗಡೆ ಮಾಡಲು ಮುಂದಾಗಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಾಸ್ಕ್ ಹಾಕಿಯೇ ಓಡಾಡಿ: ಮತ್ತೆ ಕಟ್ಟುನಿಟ್ಟಿನ ನಿಯಮ ಜಾರಿ

Tue Apr 26 , 2022
ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವಾರು ಕ್ರಮಗಳನ್ನು ಪ್ರಕಟಿಸಿದ್ದಾರೆ. ಇದರನ್ವಯ ಈ ಹಿಂದಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಶ್ವದ ವಿವಿಧ ದೇಶಗಳಲ್ಲಿನ ಕೋವಿಡ್ ಸಾಂಕ್ರಾಮಿಕದ ಅಂಕಿ ಅಂಶಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದುಕೊಂಡರು. ಕೋವಿಡ್ ಮತ್ತೆ ಕಾಣಿಸಿಕೊಳ್ಳುವ ಭೀತಿ ಇರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಹಿಂದಿನಂತೆಯೇ ಸಾರ್ವಜನಿಕ ಸ್ಥಳಗಳಲ್ಲಿ […]

Advertisement

Wordpress Social Share Plugin powered by Ultimatelysocial