`ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು’ !

ಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಉಡುಪಿ ಜಿಲ್ಲೆಯ ಮೂಡಬಿದರೆ ತಾಲೂಕಿನ ಪುತ್ತಿಗೆಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಮಿಥುನ್ ರೈ ಅವರು, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು, ಮುಸಲ್ಮಾನ ರಾಜರು ಎಂದು ಹೇಳಿದ್ದಾರೆ.

ಸದ್ಯ ಮಿಥುನ್ ರೈ ಅವರ ಹೇಳಿಕೆಗೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಓಲೈಕೆಗಾಗಿ ಮಿಥುನ್ ರೈ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಸಾವಿರಾರು ದೇವಸ್ಥಾನಗಳನ್ನು ಒಡೆದು ಮಸೀದಿ ಕಟ್ಟಿದ್ದಾರೆ. ಅವರು ಹೇಗೆ ಶ್ರೀಕೃಷ್ಣ ಮಠಕ್ಕೆ ಜಾಗ ಕೊಡುತ್ತಾರೆ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಕಿಡಿಕಾರಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮನೀಶ್ ಸಿಸೋಡಿಯಾ ಬಂಧನ!

Wed Mar 8 , 2023
ದೆಹಲಿಯ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮನೀಶ್ ಸಿಸೋಡಿಯಾ ಬಂಧನ ವಿಚಾರದಲ್ಲಿ ಸ್ಟಾಲಿನ್ ನಿಲುವು, ಅದರ ಮಿತ್ರ ಪಕ್ಷವಾದ ಕಾಂಗ್ರೆಸ್‌ನ ನಿಲುವಿನಿಂದ ತುಂಬಾ ಬದಲಾಗಿದೆ. ಆಮ್ ಆದ್ಮಿ ಪಕ್ಷದ ಬಗ್ಗೆ ಡಿಎಂಕೆ ಇದು ಸೂಕ್ಷ್ಮ ದೃಷ್ಟಿಕೋನ ಹೊಂದಿದೆ ಎಂಬುದಕ್ಕೆ ಈ […]

Advertisement

Wordpress Social Share Plugin powered by Ultimatelysocial