ಐತಿಹಾಸಿಕ ಸುಕ್ಷೇತ್ರ ಮೈಲಾರ ಜಾತ್ರೆಯ ಕಾರ್ಣಿಕೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಕೊರೊನಾ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿ ಆದೇಶವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಆದೇಶ ಮೈಲಾರ ಕಾರ್ಣಿಕೋತ್ಸವಕ್ಕೆ ವಿಜಯನಗರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಫೆ.8 ರಿಂದ 19 ರವರೆಗೆ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಮತ್ತು ಫೆ.25 ರಿಂದ ಮಾರ್ಚ್ 3 ರ ವರೆಗೆ ಕುರುವತ್ತಿಯ ಶ್ರೀ ಮಲ್ಲಿಕಾರ್ಜುನಸ್ವಾಮಿ ಮತ್ತು ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಸಾರ್ವಜನಿಕರ ಪ್ರವೇಶ ನಿಷೇಧಿಸಿ ಆದೇಶ ಷರತ್ತಿಗೊಳಪಟ್ಟು ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್ ನಿಯಮ ಪಾಲಿಸಿ ದಿನನಿತ್ಯದ ಪೂಜಾ ಧಾರ್ಮಿಕ ವಿಧಿವಿಧಾನ ನೆರವೇರಿಸಲು ಅನುಮತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಾದಗಿರಿ ಜಿಲ್ಲೆ ಕುರುಕುಂಬಳ ಗ್ರಾಮದಲ್ಲಿ ಅತ್ತಿಗೆ ಮೇಲೆ ಮೈದುನನಿಂದ ಮಾರಣಾಂತಿಕ ಹಲ್ಲೆ ಪ್ರಕರಣ

Fri Feb 4 , 2022
ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಶಾಂತಿಬಾಯಿ (64) ಜನವರಿ 30 ರಂದು ಯಾದಗಿರಿ ತಾಲೂಕಿನ ಕುರುಕುಂಬಳ ಗ್ರಾಮದಲ್ಲಿ ನಡೆದಿದ್ದ ಘಟನೆ ಗಂಡ ಹರಿಶ್ಚಂದ್ರ ಹಾಗೂ ಮೈದುನ ಪುಲಸಿಂಗ್ ಜೊತೆ ಪಿತ್ರಾರ್ಜಿತ ಆಸ್ತಿ ಕೇಳಲು ಹೋಗಿದ್ದ ಶಾಂತಿಬಾಯಿ ಮತ್ತೋರ್ವ ಮೈದುನ ಮನು ಪವಾರ್ ಮನೆಗೆ ತೆರಳಿದ್ದ ಶಾಂತಿಬಾಯಿ ಈ ವೇಳೆ ಶಾಂತಿಬಾಯಿಗೆ ಅವ್ಯಾಚ್ಚ ಶಬ್ದಗಳಿಂದ ಬೈಯ್ದು ಹಿಗ್ಗಾಮುಗ್ಗ ಥಳಿಸಿದ್ದ ಮನು ಪವಾರ್ ಮತ್ತು ಕುಟುಂಬಸ್ಥರು ಹಿಗ್ಗಾಮುಗ್ಗ ಥಳಿಸಿದ ನಂತರ […]

Advertisement

Wordpress Social Share Plugin powered by Ultimatelysocial