ಮೈಸೂರಿನಲ್ಲಿ ನಡೆದಿರುವ ಪುಸ್ತಕ ಬಿಡುಗಡೆ ಸಮಾರಂಭ ಸಿದ್ದರಾಮೋತ್ಸವಕ್ಕೆ ಮುನ್ನುಡಿ ಬರೆದಂತಾಗಿದೆ.
ಪುಸ್ತಕ ಬಿಡುಗಡೆ ಸಮಾರಂಭ ಯಶಸ್ವಿಯಾದಂತೆ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಸಿದ್ದರಾಮೋತ್ಸವವೂ ಯಶಸ್ವಿಯಾಗಲಿದೆ ಎಂದು ಶುಭ ಹಾರೈಸಿದ ಸುತ್ತೂರು ಶ್ರೀಗಳು.
ಈ ವೇಳೆ ಮಧ್ಯೆ ಪ್ರವೇಶಿಸಿದ ಮಲ್ಲಿಕಾರ್ಜುನ ಖರ್ಗೆಯಿಂದ ಗುಲ್ಬರ್ಗಕ್ಕೂ ಬರುವಂತೆ ಸುತ್ತೂರು ಶ್ರೀಗಳಿಗೆ ಆಹ್ವಾನ.
ಆ ಬಳಿಕ ಸಿದ್ದರಾಮಯ್ಯ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಮಲ್ಲಿಕಾರ್ಜುನ ಖರ್ಗೆಯವರ ಸಾಧನೆಗಳನ್ನು ಮೆಲುಕು ಹಾಕಿದ ಸುತ್ತೂರು ಶ್ರೀಗಳು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: