ಸಿದ್ದರಾಮೋತ್ಸವ ವಿಚಾರ ಪ್ರಸ್ತಾಪಿಸಿದ ಸುತ್ತೂರು ಶ್ರೀಗಳು!

ಮೈಸೂರಿನಲ್ಲಿ ನಡೆದಿರುವ ಪುಸ್ತಕ ಬಿಡುಗಡೆ ಸಮಾರಂಭ ಸಿದ್ದರಾಮೋತ್ಸವಕ್ಕೆ ಮುನ್ನುಡಿ ಬರೆದಂತಾಗಿದೆ.
ಪುಸ್ತಕ ಬಿಡುಗಡೆ ಸಮಾರಂಭ ಯಶಸ್ವಿಯಾದಂತೆ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಸಿದ್ದರಾಮೋತ್ಸವವೂ ಯಶಸ್ವಿಯಾಗಲಿದೆ ಎಂದು ಶುಭ ಹಾರೈಸಿದ ಸುತ್ತೂರು ಶ್ರೀಗಳು.
ಈ ವೇಳೆ ಮಧ್ಯೆ ಪ್ರವೇಶಿಸಿದ ಮಲ್ಲಿಕಾರ್ಜುನ ಖರ್ಗೆಯಿಂದ ಗುಲ್ಬರ್ಗಕ್ಕೂ ಬರುವಂತೆ ಸುತ್ತೂರು ಶ್ರೀಗಳಿಗೆ ಆಹ್ವಾನ.
ಆ ಬಳಿಕ ಸಿದ್ದರಾಮಯ್ಯ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಮಲ್ಲಿಕಾರ್ಜುನ ಖರ್ಗೆಯವರ ಸಾಧನೆಗಳನ್ನು ಮೆಲುಕು ಹಾಕಿದ ಸುತ್ತೂರು ಶ್ರೀಗಳು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಬೇಟಿ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

Sun Jul 24 , 2022
ತಾರಿಹಾಳ್ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಬೇಟಿ ಇದು ದೊಡ್ಡ ದುರ್ಘಟನೆ ಆಗಿದೆ ಈಗಾಗಲೇ ಎಲ್ಲಾ ಅಧಿಕಾರಿಗಳೂ ಕಾರ್ಯ ಪ್ರವೃತ್ತರಾಗಿದ್ದಾರೆ ಸಮಗ್ರ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ವರಿಷ್ಠರಿಗೆ ಸೂಚನೆ ನೀಡಿದ್ದೇನೆ ಪರವಾನಿಗೆ ಬಗ್ಗೆ ಪರಿಶೀಲನೆ ಮಾಡಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಹೆಚ್ಚುವರಿ ಚಿಕೆತ್ಸೆ ಬೇಕಾದಲ್ಲಿ ಕ್ರಮ ಕೈಗೊಳ್ಳುತ್ತೇವೆ ಪರಿಹಾರ ನೀಡುವ ಬಗ್ಗೆ ಗಮನ ಹರಿಸುತ್ತೇನೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿಕೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

Advertisement

Wordpress Social Share Plugin powered by Ultimatelysocial