ಕಪಿಲಾ ನದಿ ಪಾತ್ರದಲ್ಲಿ ಹೆಚ್ಚಿದ ಪ್ರವಾಹ ಭೀತಿ.
ನದಿಯತ್ತ ತೆರಳದಂತೆ ಕಟ್ಟೆಚ್ಚರ.
ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ.
ನಂಜುಂಡೇಶ್ವರನ ಭಕ್ತರು, ಸಾರ್ವಜನಿಕರ ನದಿ ಪ್ರವೇಶ ಬಂದ್.
ನದಿಗೆ ಪ್ರವೇಶ ಮಾಡದಂತೆ ಬ್ಯಾರಿಕೇಡ್ ಅಳವಡಿಕೆ.
ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ.
ನಂಜನಗೂಡಿನಲ್ಲಿ ಕಪಿಲಾ ನದಿಗೆ ಇಳಿಯದಂತೆ ಎಚ್ಚರಿಕೆ.
ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.
ಸ್ನಾನಘಟ್ಟ, ಮುಡಿಕಟ್ಟೆ, ಮಂಟಪಗಳು ಭಾಗಶಃ ಮುಳುಗಡೆ.
ಕಪಿಲೆಗೆ ತೆರಳುವ ದಾರಿಗಳನ್ನೆಲ್ಲಾ ಬಂದ್ ಮಾಡಿರುವ ದೇವಸ್ಥಾನದ ಆಡಳಿತ ಮಂಡಳಿ.
ಮೈಸೂರು ಜಿಲ್ಲೆ ನಂಜನಗೂಡಿನ ಕಪಿಲಾ ನದಿ.
ಕಬಿನಿ ಜಲಾಶಯದಿಂದ 38000 ಕ್ಯೂಸೆಕ್ಸ್ ನೀರು ಹೊರಕ್ಕೆ.
ಕೇರಳಾದ ವೈಯನಾಡಿನಲ್ಲಿ ಜೋರು ಮಳೆಯಿಂದ ಕಬಿನಿ ಜಲಾಶಯ ಭರ್ತಿ.
ಕಬಿನಿ ಭರ್ತಿ ಹಿನ್ನಲೆ ಹೊರ ಹರಿವಿನ ಪ್ರಮಾಣದಲ್ಲಿ ಹೆಚ್ಚಳ.
ನಂಜನಗೂಡಿನಲ್ಲಿ ಪ್ರವಾಹ ಭೀತಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: