ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ.

ಸಂಸದ ಪ್ರತಾಪ್ ಸಿಂಹ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅತಿ ಬುದ್ದಿವಂತ ನೀನು ಹೋಗು ಎಂದ ಬೈಯ್ದ ವಿಚಾರ.
ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ.
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಬಳಿ ಪತ್ರ ಕೊಟ್ಟೆ.
ಸಿಎಂ ಸಂಪುಟದ ಮುಂದೆ ಇಡಲು ಪತ್ರದ ಮೇಲೆ ನೋಟ್ ಬರೆದರು.
ಆ ಫೈಲ್ ಫಾಲೋ ಆಫ್ಹ್ ಮಾಡಲು ಆ ಲೇಟರ್ ನ ಫೋಟೋ ತೆಗೆದು ಕೊಳ್ಳಲು ಕೇಳಿದೆ.
ಆಗ ಸಿಎಂ ಕಾರ್ಯದ ಒತ್ತಡದಲ್ಲಿ ಸಣ್ಣದಾಗಿ ಸಿಡುಕಿದರು.
ಸಿಎಂಗೆ ನನ್ನ ಮೇಲೆ
ಸಿಡುಕುವುದಕ್ಕೆ, ಕೋಪಿಸಿ ಕೊಳ್ಳುವುದುಕ್ಕೆ ಹಕ್ಕಿದೆ.
ಸಿಎಂ ನನಗೆ ಪೆಟ್ಟು ಕೊಟ್ಟರು ನನಗೆ ಬೇಸರವಿಲ್ಲ.
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಿಎಂ ನಾನು ಕೇಳಿದ್ದಕ್ಕೆಲ್ಲಾ ಹಣ ಕೊಟ್ಟಿದ್ದಾರೆ.
ನಾನು ಕೇಳಿದ್ದಕ್ಕೆಲ್ಲಾ ಹಣ ಕೊಟ್ಟ ಏಕೈಕ ಸಿಎಂ ಬೊಮ್ಮಾಯಿ.
ಜನರ ಕೆಲಸದ ಸೇವಕ ನಾನು. ಕಾಲಿಗೆ ಬಿದ್ದು ಕೈ ಮುಗಿದು ಜನರ ಕೆಲಸ ಮಾಡಿ ಕೊಡುತ್ತೇನೆ.
ನಾನು ಯಾವುದೋ ವರ್ಗಾವಣೆ , ಕಂಟ್ರಾಕ್ಟರ್ ಫೈಲ್ ತೆಗೆದು ಕೊಂಡು ಹೋಗಿದ್ದಾಗ ಹೀಗೆ ಆಗಿದ್ದರೆ ಅದು ಅವಮಾನ.
ಸೋಮಣ್ಣ ಅವರ ಹುಟ್ಟುಹಬ್ಬ ಇದ್ದ ಕಾರಣ.
ಅವರಿಗೆ ವಿಷ್ ಮಾಡಲು ಹೋಗಿದ್ದೆ.
ಹೀಗಾಗಿ ಮೈಸೂರಿಗೆ ಸಿಎಂ ಬಂದಾಗ ಬರಲು ಆಗಲಿಲ್ಲ.
ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಈಶ್ವರಪ್ಪ ಕ್ಲೀನ್ ಚಿಟ್ ವಿರೋಧಿಸಿ ಆಮ್ ಆದ್ಮಿ ಪಕ್ಷ ಸುದ್ದಿಗೋಷ್ಟಿ

Thu Jul 21 , 2022
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಚಿವರಿಗೆ ಕ್ಲೀನ್ ಚಿಟ್ ಆಪ್ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿಕೆ “ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರು ಪ್ರಮುಖ ಆರೋಪಿ ಸಂತೋಷ್ ಈಶ್ವರಪ್ಪ ವಿರುದ್ಧ ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ. ಆದರೂ ಕೂಡ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಕ್ಲೀನ್‌ ಚಿಟ್‌ ನೀಡಿರುವುದು ಖಂಡನೀಯ. ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ರವಾನಿಸಿದೆ ಬಿಜೆಪಿ […]

Advertisement

Wordpress Social Share Plugin powered by Ultimatelysocial