ಮೈಸೂರು ಜಿಲ್ಲೆ ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ.

ಕೈ ಕೈ ಮಿಲಾಯಿಸುವ ಅಂತಕ್ಕೆ ತಲುಪಿದ ಕಾಂಗ್ರೆಸ್ ಕಾರ್ಯಕರ್ತರು

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಭೂಮಿಪೂಜೆ ಸಂದರ್ಭ.

ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕಿರಗಸೂರು,ಗರ್ಗೇಶ್ವರಿ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮ.

1.50ಕೋಟಿ ವೆಚ್ಚದ ಲ್ಯಾಂಡ್ ಆರ್ಮಿ ಇಲಾಖೆಯ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ.

ಶಾಸಕರು ಕಿರುಗಸೂರು ಗ್ರಾಮದಲ್ಲಿ ಗುದ್ದಲಿ ಪೂಜೆ ಮಾಡುವ ವೇಳೆ ಕೈ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡು ಕೈ ಕೈ ಮಿಲಾಯಿಸುವ ಘಟನೆ ನಡೆಯಿತು

ಕಳಪೆ ಗುಣಮಟ್ಟದ ಕಾಮಗಾರಿ ಮಾಡುವವರಿಗೆ ಕಾಮಗಾರಿ ನೀಡಿದ್ದೀರ ಎಂದು ಶಾಸಕರಿಗೆ ಕೇಳುತ್ತಿದ್ದಂತೆ ಕೈ ಕಾರ್ಯಕರ್ತರ ಜಟಾಪಟಿ ಆರಂಭವಾಯಿತು

ಶಾಸಕರ ಹೆದರಲ್ಲೇ ನಡೆದ ಘಟನೆ
ಘಟನೆ ಕಂಡು ಮುಜುಗರಕಿಡಾದ ಶಾಸಕ ಯತೀಂದ್ರ ಸಿದ್ದರಾಮಯ್ಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಅವರೆಕಾಯಿ ಮಂಡಿಗಳ ಸ್ಥಳಾಂತರಕ್ಕೆ ಒತ್ತಾಯ.

Sat Jan 7 , 2023
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಮುಖ್ಯ ರಸ್ತೆಯಾಗಿರುವ ಎಂಜಿ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಯಲ್ಲಿಯೇ ಅವರೇಕಾಯಿ ವ್ಯಾಪಾರ ಮಾಡುತ್ತಿರುವುದರಿಂದ ವಾಹನಗಳು,ಅಂಬುಲೆನ್ಸ್ ಹಾಗೂ ಶಾಲಾ ವಾಹನಗಳು ತ್ವರಿತವಾಗಿ ಚಲಾಯಿಸಲು ತೊಂದರೆಯಾಗುತ್ತಿದ್ದು ಪಟ್ಟಣದಲ್ಲಿ ಎ ಪಿ ಎಂ ಸಿ ಮಾರುಕಟ್ಟೆ ಇದ್ದರೂ ಸಹಾ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿಲ್ಲಿಸುವಂತೆ ಹಾಗೂ ಇಂದಿರಾ ಭವನ್ ವೃತ್ತದಿಂದ ಚಿಂತಾಮಣಿ ವೃತ್ತದ ತನಕ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರೂ […]

Advertisement

Wordpress Social Share Plugin powered by Ultimatelysocial