ಕೈ ಕೈ ಮಿಲಾಯಿಸುವ ಅಂತಕ್ಕೆ ತಲುಪಿದ ಕಾಂಗ್ರೆಸ್ ಕಾರ್ಯಕರ್ತರು
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಭೂಮಿಪೂಜೆ ಸಂದರ್ಭ.
ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕಿರಗಸೂರು,ಗರ್ಗೇಶ್ವರಿ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮ.
1.50ಕೋಟಿ ವೆಚ್ಚದ ಲ್ಯಾಂಡ್ ಆರ್ಮಿ ಇಲಾಖೆಯ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ.
ಶಾಸಕರು ಕಿರುಗಸೂರು ಗ್ರಾಮದಲ್ಲಿ ಗುದ್ದಲಿ ಪೂಜೆ ಮಾಡುವ ವೇಳೆ ಕೈ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡು ಕೈ ಕೈ ಮಿಲಾಯಿಸುವ ಘಟನೆ ನಡೆಯಿತು
ಕಳಪೆ ಗುಣಮಟ್ಟದ ಕಾಮಗಾರಿ ಮಾಡುವವರಿಗೆ ಕಾಮಗಾರಿ ನೀಡಿದ್ದೀರ ಎಂದು ಶಾಸಕರಿಗೆ ಕೇಳುತ್ತಿದ್ದಂತೆ ಕೈ ಕಾರ್ಯಕರ್ತರ ಜಟಾಪಟಿ ಆರಂಭವಾಯಿತು
ಶಾಸಕರ ಹೆದರಲ್ಲೇ ನಡೆದ ಘಟನೆ
ಘಟನೆ ಕಂಡು ಮುಜುಗರಕಿಡಾದ ಶಾಸಕ ಯತೀಂದ್ರ ಸಿದ್ದರಾಮಯ್ಯ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….