ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ.

ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಕೋಲಾರದಲ್ಲಿ ಬಿಜೆಪಿ ಮುಖಂಡರಿಂದ ಪಟಾಕಿ ಸಿಡಿಸಿ ಸಂಭ್ರಮ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಸಂಭ್ರಮಾಚರಣೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಹಾಗೂ ಮುಖಂಡರು ಕೋಲಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಭ್ರಮಾಚರಣೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೂರಾರು ದಲಿತ ಕುಟುಂಬದವರು ರಸ್ತೆಗಿಳಿದು ಆಕ್ರೋಶ.

Thu Mar 2 , 2023
  ಪ್ರಸಿದ್ದ ಪುಣ್ಯಕ್ಷೇತ್ರದ ರಸ್ತೆಗಿಲ್ಲ ಡಾಂಬರ್ ಭಾಗ್ಯ ಡಾಂಬರು ಕಿತ್ತು ವರ್ಷವಾದರೂ ದುರಸ್ತಿಯಾಗದ ರಸ್ತೆ ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟ ರಸ್ತೆ ಅತಿಯಾದ ಧೂಳು ಆವರಿಸಿ ವಾತಾವರಣ ಕಲುಷಿತ KR.ಪೇಟೆಯ ಕಿಕ್ಕೇರಿ ಹೋಬಳಿ ಸಾಸಲು ಗ್ರಾಮದಲ್ಲಿ ಘಟನೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸಾಸಲು ಗ್ರಾಮಸ್ಥರು ನಮ್ಮ ಅರೋಗ್ಯ ಹಾಳಾಗಲು ಅಧಿಕಾರಿಗಳೇ ಕಾರಣ ಸಚಿವ ನಾರಾಯಣಗೌಡ ವಿರುದ್ಧ ಹರಿಹಾಯ್ದ ಗ್ರಾಮಸ್ಥರು ನೂರಾರು ದಲಿತ ಕುಟುಂಬದವರು ರಸ್ತೆಗಿಳಿದು ಆಕ್ರೋಶ.   ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial