ಭಟ್ಕಳ ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ ಹೆಸರು ಘೋಷಣೆ. ಕುಮಟಾದಲ್ಲಿ ಘೋಷಣೆ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿ ಎಸ್ ಪಂಚರತ್ನ ಯಾತ್ರೆಯಲ್ಲಿ ಹೆಸರು ಪ್ರಕಟ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರ, ಹೈಕೋರ್ಟ್ ನ್ಯಾಯವಾದಿಗಳಾದ ನಾಗೇಂದ್ರ ನಾಯ್ಕ, ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ನಾಗೇಂದ್ರ ನಾಯ್ಕ ಹೆಸರು ಶಿಫಾರಸ್ಸಾಗಿತ್ತು. ನಾಮಧಾರಿ ಸಮುದಾಯಕ್ಕೆ ಆದ್ಯತೆ ಕೊಡುವ ನಿಟ್ಟಿನಲ್ಲಿ ಘೋಷಣೆ.
https://play.google.com/store/apps/details?id=com.speed.newskannada