ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸಲಾಗುವುದು.

 

ಹಾಸನ: ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸಲಾಗುವುದು. ತನಿಖೆಯ ನಂತರ ಸತ್ಯಾಂಶ ಬಯಲಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಅರಸೀಕೆರೆಯಲ್ಲಿ ಮಾತನಾಡಿದ ಅವರು, ಏಕಾಏಕಿ ವಿವಾದ ಸೃಷ್ಟಿಯಾಗಿದ್ದು ಹೇಗೆ?ಯಾವ ವಿದ್ಯಾರ್ಥಿನಿಯರು ರೀ ಟ್ವೀಟ್ ಮಾಡಿದ್ದಾರೆ ಎಂಬುದು ಸೇರಿ ತನಿಖೆಯಿಂದ ಎಲ್ಲಾ ವಿಚಾರಗಳು ಬಯಲಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯುಪಿ ಚುನಾವಣೆ: ಮಾಜಿ ಇಡಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್ ಅವರ 12 ವರ್ಷದ ಮಗಳು ತನ್ನ ತಂದೆಗಾಗಿ ಪ್ರಚಾರ

Sun Feb 13 , 2022
    ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್ ಚುನಾವಣಾ ಕಣಕ್ಕೆ ಇಳಿದಿದ್ದಾರೆ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಯುಪಿಯ ಸರೋಜಿನಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರ ಮಗಳು ಈಗ ಮತದಾರರಿಂದ ತಮ್ಮ ತಂದೆಗೆ ಮತ ಯಾಚಿಸಿ ನೆಲಕ್ಕೆ ಅಪ್ಪಳಿಸಿದ್ದಾರೆ. 7ನೇ ತರಗತಿ ವಿದ್ಯಾರ್ಥಿನಿ ರಾಜಲಕ್ಷ್ಮಿ ತನ್ನ ತಂದೆಯ ಪರ ಹಳ್ಳಿ ಹಳ್ಳಿಗೆ ಪ್ರಚಾರ ನಡೆಸಿ ಬಿಜೆಪಿಗೆ ಬೆಂಬಲ ಕೋರುತ್ತಿದ್ದಾರೆ. ರಾಜೇಶ್ವರ್ ಸಿಂಗ್ ಪರವಾಗಿ ಮತದಾರರು ಮತ […]

Advertisement

Wordpress Social Share Plugin powered by Ultimatelysocial