ನಂಜನಗೂಡು ನಗರಸಭೆ ವತಿಯಿಂದ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ.

ನಂಜನಗೂಡು ನಗರಸಭೆ ವತಿಯಿಂದ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆನಗರಸಭೆ ಕಚೇರಿಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಾಣಕ್ಕೆ ಅಧ್ಯಕ್ಷರಿಂದ ಗುದ್ದಲಿ ಪೂಜೆ ನೆರವೇರಿಸಲಾಯಿತು .ನಗರಸಭೆ ಸಾಮಾನ್ಯ ನಿಧಿಯಿಂದ ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ 12 ಮಳಿಗೆಗಳ ಕಟ್ಟಡ ನಿರ್ಮಾಣಕ್ಕೆ ಅಧ್ಯಕ್ಷ ಮಹಾದೇವಸ್ವಾಮಿ ಅವರಿಂದ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು ಬಳಿಕ ನಗರಸಭೆ ಅಧ್ಯಕ್ಷ ಮಹಾದೇವಸ್ವಾಮಿ ಮಾತನಾಡಿ ನಗರಸಭೆಗೆ ಆದಾಯದ ದೃಷ್ಟಿಯಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು ಉಪಾಧ್ಯಕ್ಷೆ ನಾಗಮಣಿ ಶಂಕ್ರಪ್ಪ ,ಸದಸ್ಯರುಗಳಾದ ಮಹಾದೇವಪ್ರಸಾದ್ ,ಮಹದೇವಮ್ಮ, ಮೀನಾಕ್ಷಿ ನಾಗರಾಜ್ ,ಗಾಯತ್ರಿ ,ರಂಗಸ್ವಾಮಿ ,ಆಯುಕ್ತ ರಾದ ರಾಜಣ್ಣ , ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್ ಸೇರಿದಂತೆ ಮತ್ತಿ ತರರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ ಟಿ-20 ವಿಶ್ವಕಪ್ ;

Thu Feb 23 , 2023
ನವದೆಹಲಿ: ಮಹಿಳಾ ಟಿ 20 ವಿಶ್ವಕಪ್ನ ಸೆಮಿಫೈನಲ್ ಪಂದ್ಯಕ್ಕೆ ಮುಂಚಿತವಾಗಿ ಭಾರತ ತಂಡವು ದೊಡ್ಡ ಹಿನ್ನಡೆಯನ್ನ ಅನುಭವಿಸಿದೆ. ಟೀಮ್ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ಆಲ್ ರೌಂಡರ್ ಪೂಜಾ ವಸ್ತ್ರಾಕರ್ ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.ಅದೇ ಸಮಯದಲ್ಲಿ, ಹರ್ಮನ್ಪ್ರೀತ್ ಕೌರ್ ಕೂಡ ಈ ಪಂದ್ಯದಲ್ಲಿ ಆಡುವುದು ಕಷ್ಟ. ಈಗೀರುವಾಗ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ದುರ್ಬಲವಾಗಿದ್ದು, ನಾಯಕಿ ಹರ್ಮನ್ಪ್ರೀತ್ ಔಟಾದಾಗ ಆಸ್ಟ್ರೇಲಿಯಾವನ್ನ ಸೋಲಿಸುವುದು […]

Advertisement

Wordpress Social Share Plugin powered by Ultimatelysocial