ಇಂದಿನಿಂದ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು

ನಂಜನಗೂಡು: ಇಂದಿನಿಂದ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು

ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಮೊಟ್ಟೆ ಮತ್ತು ಹಣ್ಣು ವಿತರಣೆ ಕಾರ್ಯಕ್ರಮ

ಪಟ್ಟಣದ ಹಳ್ಳದಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಬಿಸಿ ಊಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಿದ ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ತ್ರಿಮೂರ್ತಿ ಹಾಗೂ ಸಿಆರ್‌ಪಿ ಕೃಷ್ಣ ಅವರು ವಿದ್ಯಾರ್ಥಿಗಳಿಗೆ ಮೊಟ್ಟೆ ಹಾಗೂ ಹಣ್ಣು ವಿತರಿಸುವ ಮೂಲಕ ಚಾಲನೆ ನೀಡಿದರು

ಬಳಿಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ತ್ರಿಮೂರ್ತಿ ಮತ್ತು ಶಾಲಾ ಮುಖ್ಯ ಶಿಕ್ಷಕ ಸತೀಶ್ ದಳವಾಯಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಆಶಾ ಸದಸ್ಯರುಗಳಾದ ಕೋಕಿಲ ಜ್ಯೋತಿ ಶಿಕ್ಷಕರುಗಳಾದ ತಾರಾ ಹಾಗೂ ಮುದ್ದು ಮಾದೇಗೌಡ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್‌ ಈಗ ಫಾರ್ಮ್‌ ಕಳೆದುಕೊಂಡ ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ

Tue Jul 26 , 2022
  ದಕ್ಷಿಣ ಭಾರತದ ಚಿತ್ರಗಳು ಉತ್ತಮ ಸಾಧನೆ ಮಾಡುತ್ತಿವೆ. ಬಾಲಿವುಡ್‌ ಈಗ ಫಾರ್ಮ್‌ ಕಳೆದುಕೊಂಡ ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಹೇಳಿದ್ದಾರೆ. ವಿಕ್ರಾಂತ್‌ ರೋಣ ಹಿಂದಿ ಅವತರಣಿಕೆ ಬಿಡುಗಡೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಟ್‌ ಕೊಹ್ಲಿ ಫಾರ್ಮ್‌ ಕಳೆದುಕೊಂಡಿದ್ದಾರೆ. ಹಾಗಂತ ಅವರು ಮಾಡಿದ ದಾಖಲೆಗಳನ್ನು ಕಡೆಗಣಿಸಲು ಸಾಧ್ಯವೇ? ಅದೇ ರೀತಿ ಬಾಲಿವುಡ್‌ ಸಿನಿಮಾಗಳು ಕೂಡ ಉತ್ತಮ ಸಾಧನೆ ಮಾಡುತ್ತಿಲ್ಲ ಎಂದರು. ಸಿನಿಮಾ ಯಶಸ್ಸಿಗೆ ಯಾವುದೇ […]

Advertisement

Wordpress Social Share Plugin powered by Ultimatelysocial