ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿಗೆ ಅಂಭಿನಂದನಾ ಕಾರ್ಯಕ್ರಮ.

ಮೈಸೂರು ಜಿಲ್ಲೆ ಟಿ.ನರಸೀಪುರ ಪುರಸಭೆ ನೂತನ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿಗೆ ಅಂಭಿನಂದನಾ ಕಾರ್ಯಕ್ರಮ.

ವಿನಾಯಕನ ಕಾಲೋನಿ ಮತ್ತು ಇಂದಿರಾ ಕಾಲೋನಿ ಜನತೆಯಿಂದ ನಡೆದ ಅಂಭಿನಂದನಾ ಕಾರ್ಯಕ್ರಮ.

ಪಟ್ಟಣದ ಇಂದಿರಾ ಕಾಲೋನಿಯಲ್ಲಿ ನಡೆದ ಕಾರ್ಯಕ್ರಮ.

ಬೃಹತ್ ಸೇಬಿನ ಹಾರ ಹಾಕುವ ಮೂಲಕ ನಂಜುಂಡಸ್ವಾಮಿರನ್ನ ಸನ್ಮಾನಿಸಿದ ಜನತೆ.

ಅಧ್ಯಕ್ಷನಾದ ಬಳಿಕ ಜವಾಬ್ದಾರಿ ಹೆಚ್ಚಾಗಿದೆ.

ನಾನು ಅಧ್ಯಕ್ಷನಾಗಲು ಕಾರಣ ನನ್ನ ವಾರ್ಡಿನ ಜನತೆ.

ಇಂದಿರಾ ಕಾಲೋನಿಯ ಜನತೆ ನನಗೆ ಮತ ನೀಡಿ ಪುರಸಭೆಗೆ ಆಯ್ಕೆ ಮಾಡಿದ್ದೀರಾ.

ನನ್ನ ಜೀವನ ಇರುವ ತನಕ ನಿಮ್ಮ ಈ ಋಣ ತೀರಿಸಲು ಸಾಧ್ಯವಿಲ್ಲ.

ನನ್ನ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಪಟ್ಟಣದ ಜನತೆಗೆ ಉತ್ತಮ ಆಡಳಿತ ನೀಡುತ್ತೇನೆ.

ಅಭಿನಂದನಾ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಆಯೋಜನೆ.

Mon Jan 16 , 2023
ಬೆಂಗಳೂರು: ವಿಜಯಾನಂದ ಟ್ರಾವೆಲ್ಸ್ ಪ್ರೖೆವೇಟ್ ಲಿಮಿಟೆಡ್ ಪ್ರಧಾನ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ವತಿಯಿಂದ ಜ.20ರಿಂದ 22ರವರೆಗೆ ಬೆಂಗಳೂರಿನ ಅರಮನೆ ಮೈದಾನದ ವೈಟ್ ಪೆಟಲ್ಸ್​ನಲ್ಲಿ ‘ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್’ ಕಾನ್​ಕ್ಲೇವ್ ಕಾರ್ಯಕ್ರಮ ನಡೆಯಲಿದೆ. ಶುಕ್ರವಾರ (ಜ.20) ಸಂಜೆ 4.30ಕ್ಕೆ ಶೃಂಗಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಂಜೆ 6ಕ್ಕೆ ಸಾಂಸ್ಕೃತಿಕ ಚಟುವಟಿಕೆಗಳ ಮತ್ತು ಮನರಂಜನೆ ಕಾರ್ಯಕ್ರಮ ಜರುಗಲಿದೆ. ಶನಿವಾರ (ಜ.21) ಬೆಳಗ್ಗೆ 11ಕ್ಕೆ ತಜ್ಞರ ಸಮಿತಿ ಚರ್ಚೆ, ಮಧ್ಯಾಹ್ನ […]

Advertisement

Wordpress Social Share Plugin powered by Ultimatelysocial