ನನ್ನ ಸೋಲಿಸಲು ಮುರುಗೇಶ್ ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದಾರೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ : ಸಚಿವ ಮುರುಗೇಶ್ ನಿರಾಣಿ ಅವರು ನನ್ನನ್ನು ಸೋಲಿಸಲು ಬರೋಬ್ಬರಿ 2 ಕೋಟಿ ರೂ.ಖರ್ಚು ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸಚಿವ ಮುರುಗೇಶ್ ನಿರಾಣಿ 2 ಕೋಟಿ ರೂ.ಖರ್ಚು ಮಾಡಿದ್ದಾರೆ. ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಅವರನ್ನು ಕ್ಷೇತ್ರದಿಂದ ನಿಲ್ಲಿಸಿ ಎರಡು ಕೋಟಿ ಹಣ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.ಮುರುಗೇಶ್ ನಿರಾಣಿ ಅವರು ಬೆಳ್ಳುಬ್ಬಿಯನ್ನು ನಿಲ್ಲಿಸಿ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು. ಆದರೆ ಬೆಳ್ಳುಬ್ಬಿಗೆ ಗಾಣಿಗೇರ ಸಮಾಜದವರೇ ಮತ ನೀಡಲಿಲ್ಲ. ಎಲ್ಲರೂ ನನಗೆ ವೋಟ್ ಮಾಡಿದರು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಪಾದಯಾತ್ರೆ ಕಂಡು BJP ನಾಯಕರಿಗೆ ಹೊಟ್ಟೆ ಕಿಚ್ಚು; ಏನೇ ಮಾಡಿದರೂ ನಾವು ಮುಂದಿಟ್ಟ ಹೆಜ್ಜೆ ಹಿಂದೆ ಇಡಲ್ಲ ಎಂದ ಡಿ.ಕೆ.ಶಿವಕುಮಾರ್

Thu Mar 3 , 2022
  ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಾಯಾತ್ರೆ ಇಂದು ಕೊನೆಗೊಳ್ಳಲಿದ್ದು, ಇಂದು ನಮ್ಮ ಹೋರಾಟ ಕೇವಲ ಸಾಂಕೇತಿಕವಾಗಿ ಮಾತ್ರ ಅಂತ್ಯವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಾದಯಾತ್ರೆ ಕಂಡು ಹೊಟ್ಟೆ ಕಿಚ್ಚು. ಅಸೂಯೆ, ಹೊಟ್ಟೆಕಿಚ್ಚಿಗೆ ಮದ್ದಿಲ್ಲ. ಯಾರು ಎಷ್ಟೇ ನಮ್ಮ ಹೋರಾಟ ತಡೆಯಲು ಯತ್ನಿಸಿದರೂ ಮುಂದಿಟ್ಟ ಹೆಜ್ಜೆಯನ್ನು ನಾವು ಹಿಂದೆ ಇಡಲ್ಲ. ಮೇಕೆದಾಟು ಯೋಜನೆ ಜಾರಿಯಾಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತೆ […]

Advertisement

Wordpress Social Share Plugin powered by Ultimatelysocial