ರಾಷ್ಟ್ರೀಯ ಯುವ ಜನೋತ್ಸವದ ಹಿನ್ನೆಲೆ
ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯಪಾಲರನ್ನ ಸ್ವಾಗತಿಸಿದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ
ಪ್ರಧಾನಿ ನರೇಂದ್ರ ಮೋದಿ ಜತೆಗೆ ವೇದಿಕೆ ಹಂಚಿಕೊಳ್ಳಲಿರುವ ರಾಜ್ಯಪಾಲರು.
https://play.google.com/store/apps/details?id=com.speed.newskannada