ರಾಜ್ಯಪಾಲರನ್ನ ಸ್ವಾಗತಿಸಿದ ಕ್ರೀಡಾ ಸಚಿವ ಡಾ.ನಾರಾಯಣಗೌಡ

ರಾಷ್ಟ್ರೀಯ ಯುವ ಜನೋತ್ಸವದ ಹಿನ್ನೆಲೆ

ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ರಾಜ್ಯಪಾಲರನ್ನ ಸ್ವಾಗತಿಸಿದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ

ಪ್ರಧಾನಿ ನರೇಂದ್ರ ಮೋದಿ ಜತೆಗೆ ವೇದಿಕೆ ಹಂಚಿಕೊಳ್ಳಲಿರುವ ರಾಜ್ಯಪಾಲರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ

Thu Jan 12 , 2023
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿಯನ್ನು ರಾಮದುರ್ಗ ತಾಲೂಕ ಆಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು, ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ವೀರ ಜ್ಯೋತಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಬರಮಾಡಕೊಳ್ಳಲಾಯಿತು.ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಇವತ್ತು ಮತ್ತು ಜನವರಿ 13ನೇ ದಿನಾಂಕದಂದು ಅಂದರೇ ನಾಳೆ ನಡೆಯುವ ಸರಕಾರ ಅದ್ದೂರಿಯಾಗಿ ಕಾರ್ಯಕ್ರಮಮಾಡಲು ತೀರ್ಮಾನಿಸಿದೆ, ಇಡೀ ಜಿಲ್ಲೆಯಾದ್ಯಂತ ಸಂಚರಿಸಿದ ವೀರ ಜ್ಯೋತಿ ಇಂದು ರಾಮದುರ್ಗ ಪಟ್ಟಣಕ್ಕೆ […]

Advertisement

Wordpress Social Share Plugin powered by Ultimatelysocial