ಯಾದಗಿರಿ ಜಿಲ್ಲೆಗೆ ನರೇಂದ್ರ ಮೋದಿ ಆಗಮನ ಹಿನ್ನೆಲೆ

ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಡಳಿತ ಹಾಗೂ ಶಾಸಕ ರಾಜುಗೌಡ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಹೊರಭಾಗದಲ್ಲಿ ಕಾರ್ಯಕ್ರಮ ನಡೆಸಲು ಸ್ಥಳ ನಿಗದಿ

ಜ.19 ರಂದು ಕೊಡೇಕಲ್ ಗ್ರಾಮಕ್ಕೆ ಆಗಮಿಸಲಿರುವ ನರೇಂದ್ರ ಮೋದಿ

ಸ್ಕಾಡಾ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ಹಲವು ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ

ಶಾಸಕ ರಾಜೂಗೌಡ ಗೆ ಡಿಸಿ ಸ್ನೇಹಲ್ ಆರ್ , ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಸಾಥ್

ಕಾರ್ಯಕ್ರಮ ನಡೆಸುವ ಸ್ಥಳದ ಬಗ್ಗೆ ಮಾಹಿತಿ ಪಡೆದ ಶಾಸಕ ರಾಜುಗೌಡ

ಕೊಡೇಕಲ್ ನಲ್ಲಿ ಶಾಸಕ ರಾಜುಗೌಡ ಹೇಳಿಕೆ

ಜ,19 ರಂದು ಪಿಎಂ ಮೋದಿ ಆಗಮಿಸಲಿದ್ದಾರೆ

ಬೆಳಿಗ್ಗೆ 11 ಗಂಟೆಗೆ ಮೋದಿ ಅವರಿಂದ ಕಾರ್ಯಕ್ರಮ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ಸ್ಕಾಡಾ ಯೋಜನೆ ಉದ್ಘಾಟನೆ.

2054 ಕೋಟಿ ರೂಪಾಯಿ ಕುಡಿಯುವ ನೀರಿನ ಅಡಿಗಲ್ಲು ಸೇರಿ ಹಲವಾರು ಯೋಜನೆ ಅಡಿಗಲ್ಲು ನೆರವೇರಿಸಲಿದ್ದಾರೆ..

ಹಲವು ಯೋಜನೆಗಳಿಗೆ ಚಾಲನೆ ನೀಡಲಿರುವ ನರೇಂದ್ರ ಮೋದಿ.

ಕಾರ್ಯಕ್ರಮಕ್ಕೆ 400 ಎಕರೆ ಜಾಗ ಮೀಸಲಿಡಲಾಗಿದೆ.

ಯಾವುದೇ ಜಾಗದ ಕೊರತೆ ಆಗುವುದಿಲ್ಲ

6 ಹೆಲಿಪ್ಯಾಡ್ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ

ಕೊಡೇಕಲ್ ನಲ್ಲಿ ಶಾಸಕ ರಾಜುಗೌಡ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಂಗಾ ಕಲ್ಯಾಣ ಯೋಜನೆ :

Wed Jan 11 , 2023
ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು ತೆಗೆದು […]

Advertisement

Wordpress Social Share Plugin powered by Ultimatelysocial