ಇಡೀ ಬೆಂಗಳೂರಿಗೆ ತಲೆನೋವಾಗಿದ್ದ ನಟೋರಿಯಸ್ ಸುಲುಗೆಕೋರರು ಅರೆಸ್ಟ್‌.

ಇಡೀ ಬೆಂಗಳೂರಿಗೆ ತಲೆನೋವಾಗಿದ್ದ ನಟೋರಿಯಸ್ ಸುಲುಗೆಕೋರರು ಅರೆಸ್ಟ್‌

77 ಪ್ರಕರಣದಲ್ಲಿ ಬೇಕಾಗಿದ್ದ ಅಬ್ರಹಾರ್ ಹಾಗೂ ಅಫ್ತಾಬ್ ಅರೆಸ್ಟ್

ಬೆಂಗಳೂರಿನ ರಾಜಗೋಪಾಲನಗರ ಪೊಲೀಸರಿಂದ ಅಬ್ರಹಾರ್ ಟೀಂ ಅರೆಸ್ಟ್

ಹಾಡುಹಗಲೇ ಲಾಂಗ್ ಹಿಡಿದು ಸುಲಿಗೆ ಮಾಡ್ತಿದ್ದ ಅಬ್ರಹಾರ್ ಟೀಂ

ಬಿಟಿಎಂ ಲೇಔಟ್ ನಲ್ಲಿ ರಸ್ತೆಯಲ್ಲೇ ಮಚ್ಚೆತ್ತಿ ಸುಲಿಗೆ ಮಾಡಿದ್ದ ಅಬ್ರಹಾರ್

ರಾಜಗೋಪಲನಗರ,ಕಾಮಾಕ್ಷಿಪಾಳ್ಯ ಭಾಗದಲ್ಲೂ ರೋಡ್ ರಾಬ್ರಿ ಮಾಡಿದ್ದ ಅಬ್ರಹಾರ್

ಶಿವಾಜಿನಗರದ ಉದ್ಯಮಿಯೊಬ್ಬರನ್ನೂ ಸುಲಿಗೆ ಮಾಡಿದ್ದ ಟೀಂ

ಪಲ್ಸರ್ ಬೈಕ್ ನಲ್ಲಿ ಬಂದು ಕೃತ್ಯವೆಸಗ್ತಿದ್ದ ಟೀಂ ಅರೆಸ್ಟ್

ರಾಜಗೋಪಾಲನಗರ ಪೊಲೀಸರಿಂದ ಮುಂದುವರಿದ ತನಿಖೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಾಕ್ಟರ್ ಅಂತಾ ಬಂದು ರೋಗಿಯ ಮೈಮೇಲಿದ್ದ ಚಿನ್ನಾಭರಣವೇ ಗಾಯಬ್.

Mon Jan 16 , 2023
ಆರೋಗ್ಯ ಪರಿಶೀಲನೆ ಮಾಡಬೇಕು ಆಚೆ ಹೋಗಿ ಎಂದು ರಮೇಶ್​ರನ್ನು ಆಚೆ ಕಳಿಸಿದ್ದಾಳೆ. ಬಳಿಕ ರಮೇಶ್ ತಾಯಿಯವರ ಕೈನಲ್ಲಿದ್ದ ಉಂಗುರ ಮತ್ತು ಕತ್ತಿನಲ್ಲಿದ್ದ ಸರ ಕದ್ದು ಎಸ್ಕೇಪ್ ಆಗಿದ್ದಾಳೆ.ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳಿಯೊಬ್ಬಳ ಆಟ ಬಯಲಾಗಿದೆ. ನಗರದ ಆಸ್ಪತ್ರೆಗಳನ್ನೇ ಟಾರ್ಗೆಟ್ ಮಾಡಿ ನರ್ಸ್ ಎಂದು ಹೇಳಿ ಆಸ್ಪತ್ರೆಗಳಲ್ಲಿ ಸಿಕ್ಕಿದ್ದನೆಲ್ಲಾ ಕದ್ದು ಎಸ್ಕೇಪ್ ಆಗ್ತಿದ್ದ ಕಳ್ಳಿಯ ಕೈ ಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಲ್ಲದೆ ಡಾಕ್ಟರ್ ಎಂದು ಬಂದು ರೋಗಿಯ […]

Advertisement

Wordpress Social Share Plugin powered by Ultimatelysocial