ದೆಹಲಿ: ಪಶ್ಚಿಮ ವಿಹಾರ್‌ನಲ್ಲಿ ‘ಖಲಿಸ್ತಾನ್ ಜಿಂದಾಬಾದ್’ ಬರಹ.

 

ವದೆಹಲಿ: ನಗರದ ಪಶ್ಚಿಮ ವಿಹಾರ್‌ನ ಪ್ರದೇಶದ ಗೋಡೆಯೊಂದರ ಮೇಲೆ ‘ಖಲಿಸ್ತಾನ್ ಜಿಂದಾಬಾದ್’ ಜನಮತ ಸಂಗ್ರಹ 2020 ಎಂಬ ದೇಶವಿರೋಧಿ ಬರಹಗಳನ್ನು ಬರೆಯಲಾಗಿದೆ.

ಖಲಿಸ್ತಾನ್ ಸಂಬಂಧಿತ ಬರಗಳನ್ನು ದೆಹಲಿ ಪೊಲೀಸರು ಗುರುವಾರ ಅಳಿಸಿದ್ದಾರೆ.

ಇದು ಭದ್ರತೆಗೆ ಸಂಬಂಧಿಸಿದ ವಿಷಯವಲ್ಲ, ಆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಸ್‌ಎಫ್‌ಜೆ (ಸಿಖ್ಸ್ ಫಾರ್ ಜಸ್ಟಿಸ್) ನಿಷೇಧಿತ ಸಂಘಟನೆಯು ತನ್ನನ್ನು ತಾನು ಗುರುತಿಸಿಕೊಳ್ಳಲು ಈ ಕೃತ್ಯ ನಡೆಸಿದೆ ಎಂದು ವರದಿಯಾಗಿದೆ.

ಗಣರಾಜ್ಯೋತ್ಸವ ಅಂಗವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಲಾಗಿದೆ ಎಂದು ದೆಹಲಿ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರ 2019ರ ಜುಲೈನಲ್ಲಿ ಎಸ್‌ಎಸ್‌ಜೆ ಸಂಘಟನೆಯನ್ನು ನಿಷೇಧಿಸಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ್ದ ಶಂಕರ್ ಮಿಶ್ರಾ ಏರ್ ಇಂಡಿಯಾದಿಂದ ಬ್ಯಾನ್.

Thu Jan 19 , 2023
  ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾ ಎಂಬಾತನನ್ನು ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್‌ ಇಂಡಿಯಾ ಕಂಪನಿ ಆದೇಶಿಸಿದೆ. ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಈ ಬೆಳವಣಿಗೆ ನಂತರ ಡಿಜಿಸಿಎ ಕೂಡ ಏನು ಕ್ರಮ ಕೈಗೊಳ್ಳಲಿದೆ ಎಂದು […]

Advertisement

Wordpress Social Share Plugin powered by Ultimatelysocial