ಶರಣಾಗತಿಗೆ ಸಮಯ ಕೊಡಲ್ಲ ಎಂದ ಸುಪ್ರೀಂಕೋರ್ಟ್:‌ ನವಜ್ಯೋತ್‌ ಸಿಂಗ್‌ ಸಿಧುಗೆ ಮುಖಭಂಗ

ಅನಾರೋಗ್ಯದ ಕಾರಣ ಪೊಲೀಸರಿಗೆ ಶರಣಾಗಲು ಸಮಯವಕಾಶ ಕೊಡಿ ಎಂದು ಕಾಂಗ್ರೆಸ್‌ ಮುಖಂಡ ನವಜ್ಯೋತ್‌ ಸಿಂಗ್‌ ಸಿಧು ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

೧೯೮೮ರಲ್ಲಿ ನಡೆದ ವೃದ್ಧನ ಮೇಲಿನ ಹಲ್ಲೆ ಪ್ರಕರಣದಲ್ಲಿ ನವಜ್ಯೋತ್‌ ಸಿಂಗ್‌ ಸೀಧು ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಶರಣಾಗಲು ಸಮಯವಕಾಶ ಬೇಕು ಎಂಬ ಸಿಧು ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನೀವು ಅನಾರೋಗ್ಯದ ಬಗ್ಗೆ ನಿರ್ದಿಷ್ಟವಾಗಿ ವಿವರ ನೀಡದ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ...

Fri May 20 , 2022
ಮೈಸೂರು: ನಮ್ಮ ದೇಶ ಕೃಷ ಆಧಾರಿತ ಕ್ಷೇತ್ರ.ನಮ್ಮ ದೇಶದಲ್ಲಿ 90ರಷ್ಟು ಸಣ್ಣ ಹಾಗೂ ಮಧ್ಯಮ ಕೃಷಿಕರಿದ್ದಾರೆ.ಇಡೀ ದೇಶದಲ್ಲಿ ನಗರಕ್ಕೆ ಹತ್ತಿರವಿರುವ ಭೂಮಿ ಸೈಟ್ ಗಳಾಗುತ್ತಿದೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಆತಂಕ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಣ್ಣ ಹಾಗೂ ಮಧ್ಯಮ ಕೃಷಿಕರನ್ನ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಂಘಗಳನ್ನ ಮಾಡಿದೆ.ಕೇಂದ್ರ ಸರ್ಕಾರ ವರ್ಷಕ್ಕೆ 6 ಸಾವಿರ ಹಣವನ್ನ ರೈತರಿಗೆ ನೇರವಾಗಿ […]

Advertisement

Wordpress Social Share Plugin powered by Ultimatelysocial