ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ; ಪ್ರೇಮವೈಫಲ್ಯ ಶಂಕೆ

ಉಳ್ಳಾಲ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ.

ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ.

ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ನಿನ್ನೆಯೂ ಸಂಜೆವರೆಗೆ ಕರ್ತವ್ಯ ನಿರ್ವಹಿಸಿದ್ದರು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಪ್ರೇಮವೈಫಲ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಂಗೂಬಾಯಿ ಕಥಿಯಾವಾಡಿ ಬಾಕ್ಸ್ ಆಫೀಸ್ ಕಲೆಕ್ಷನ್ ದಿನ 19: ಆಲಿಯಾ ಭಟ್ ಅಭಿನಯದ ಚಿತ್ರ 119 ಕೋಟಿ ರೂ.!

Wed Mar 16 , 2022
ಹೊಸ ಬಿಡುಗಡೆಗಳಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದ್ದರೂ, ಆಲಿಯಾ ಭಟ್ ಅವರ ಗಂಗೂಬಾಯಿ ಕಥಿವಾಡಿ ಮೂರನೇ ವಾರದಲ್ಲಿಯೂ ಯೋಗ್ಯ ವ್ಯಾಪಾರವನ್ನು ಮಾಡುತ್ತಿದೆ. ಫೆಬ್ರವರಿ 25 ರಂದು ಬಿಡುಗಡೆಯಾದ ಈ ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ. ಗಂಗೂಬಾಯಿ ಅವರು ಸಾಂಕ್ರಾಮಿಕ ರೋಗದ ನಂತರದ ಮೂರನೇ ಸೋಮವಾರದ ಮೂರನೇ ಅತಿ ಹೆಚ್ಚು ಮೊತ್ತವನ್ನು ಗಳಿಸಿದರು. ಗಂಗೂಬಾಯಿ ಕಥಿಯವಾಡಿಯವರ ಕನಸಿನ ಓಟ ಮುಂದುವರಿಯುತ್ತದೆ ಗಂಗೂಬಾಯಿ ಕಥಿವಾಡಿ ಅವರು ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ […]

Advertisement

Wordpress Social Share Plugin powered by Ultimatelysocial