ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಜಿಲ್ಲಾಧಿಕಾರಿ ಗೊವಿಂದರೆಡ್ಡಿ ಅವರಿಂದ ಸುದ್ದಿಗೊಷ್ಠಿ!

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಜಿಲ್ಲಾಧಿಕಾರಿ ಗೊವಿಂದರೆಡ್ಡಿ ಅವರಿಂದ ಸುದ್ದಿಗೊಷ್ಠಿ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದೇಶದ ಮೆರೆಗೆ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಬಸವ ಉತ್ಸವ

ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12ರಂದು ನಡೆಯಲಿರುವ ಅದ್ದುರಿ ಬಸವ ಉತ್ಸವ

ಮಾರ್ಚ್ 11 ರಂದು ಬಸವ ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ ನಡೆಯಲಿದೆ

ಬಸವ ಉತ್ಸವದಲ್ಲಿ ಹೆಲಿಕಾಫ್ಟರ್ ಉತ್ಸವ.ಗಾಳಿಪಟ ಉತ್ಸವ.ಚಿತ್ರಕಲೆ ಉತ್ಸವ ಚಿತ್ರಕಲೆ ಉತ್ಸವ.ಸೆರಿ 16 ಉತ್ಸವಗಳು ನಡೆಯಲಿವೆ..

ಕಾರ್ಯಕ್ರಮದಲ್ಲಿ ಹಲವು ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ

ಕಾರ್ಯಕ್ರಮದಲ್ಲಿ ರಘು ದಿಕ್ಷಿತ್ ಬೆರಿ ಹಲವರಿಂದ ದೇವರ ಭಕ್ತಿ ಗಿತೆಗಳು ನಡೆಯಲಿವೆ

ಮಾರ್ಚ್ 11.12 ರಂದು ನಡೆಯಲಿರುವ ಬಸವ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದು ಕಾರ್ಯಕ್ರಮವನ್ನು ಯಶೆಸ್ವಿಯಾಗಿಸಬೆಕೆಂದು ಮನವಿ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನವನ್ನು ತರಾಟೆ ತೆಗೆದುಕೊಂಡ ಭಾರತ!

Wed Mar 8 , 2023
ನವದೆಹಲಿ : ಭದ್ರತಾ ಮಂಡಳಿಯ ಚರ್ಚೆಯಲ್ಲಿ ಜಮ್ಮು&ಕಾಶ್ಮೀರಾ ವಿಷಯವನ್ನು ಪ್ರಸ್ತಾಪಿಸಿದ್ದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿಯನ್ನು ಭಾರತ ತರಾಟೆಗೆ ತೆಗೆದುಕೊಂಡಿದ್ದು, ಇಂತಹ ದುರುದ್ದೇಶಪೂರಿತ ಮತ್ತು ಸುಳ್ಳು ಪ್ರಚಾರಗಳಿಗೆ ಪ್ರತಿಕ್ರಿಯಿಸುವುದು ಸಹ ‘ಅನರ್ಹ’ ಎಂದೇಳಿದೆ. ಜಮ್ಮು ಮತ್ತು ಕಾಶ್ಮೀರದ ಕುರಿತು ಜರ್ದಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಯುಎನ್‌ಗೆ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್, ಅವರ ಹೇಳಿಕೆಗಳನ್ನು ‘ಆಧಾರರಹಿತ ಮತ್ತು ರಾಜಕೀಯ ಪ್ರೇರಿತ’ ಎಂದು ಹೇಳಿದ್ದಾರೆ. ಜಮ್ಮು ಮತ್ತು […]

Advertisement

Wordpress Social Share Plugin powered by Ultimatelysocial