ಶಾಸಕ ವೆಂಕಟರಾವ್ ನಾಡಗೌಡರ 66ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸಿಂಧನೂರಿಗೆ ನಿಖಿಲ್ ಕುಮಾರಸ್ವಾಮಿ ಆಗಮನ.

ಸಿಂಧನೂರಿನ ಜೆಡಿಎಸ್ ಪಕ್ಷದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ವೆಂಕಟರಾವ್ ನಾಡಗೌಡ ಅವರ 66ನೇ ವರ್ಷದ ಹುಟ್ಟುಹಬ್ಬದ ಆಚರಣೆ

ಜನೇವರಿ 5 ರಂದು ಸಿಂಧನೂರು ನಗರಕ್ಕೆ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕಾ ಅಧ್ಯಕ್ಷರಾದ ಬಸವರಾಜ ನಾಡಗೌಡ ಹೇಳಿದರು

ನಗರದಿಂದ ಬೈಕ್ ರ್ಯಾಲಿ ಮುಖಾಂತರ ತೆರೆದ ವಾಹನದಲ್ಲಿ ನಿಖಿಲ್ ಕುಮಾರ ಸ್ವಾಮಿವರನ್ನು
ನಗರದ ಹೊಸಳ್ಳಿ ಕ್ಯಾಂಪಿನ ಕಮ್ಮವಾರಿ ಭವನದವರೆಗೆ ಮೆರವಣಿಗೆ ಮಾಡಲಾಗುವುದು

ಹೊಸಳ್ಳಿ ಕ್ಯಾಂಪಿನ ಕಮ್ಮವಾರಿ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಜೆಡಿಎಸ್ ಪಕ್ಷದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೀಮ ಕೋರೆಗಾವ್ ಕದನ ದಲಿತ ಸ್ವಾಭಿಮಾನದ ಪ್ರತೀಕ..ಪ್ರೊ.ಹ.ರಾ. ಮಹೇಶ್..*

Tue Jan 3 , 2023
ಯಳಂದೂರು ಪಟ್ಟಣದ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಭೀಮ ದೀಕ್ಷಾ ಭೂಮಿ ಯಾತ್ರೆ ಸಮಿತಿ ಹಾಗೂ ಬ್ಲಾಕ್ ಅಂಡ್ ವೈಟ್ ಫೌಂಡೇಶನ್ ವತಿಯಿಂದ ಭೀಮ ಕೊರೆಗಾoವ್ ವಿಜಯೋತ್ಸವ ಪ್ರಯುಕ್ತ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ನಡೆಯಿತು… ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜೇತವನ ಮನೋರಕ್ಕಿತ ಬಂತೇಜಿರವರು ವಹಿಸಿ ಮಾತನಾಡಿದರು……. ಕಾರ್ಯಕ್ರಮ ಉದ್ಘಾಟನೆಯನ್ನು ಚಾಮರಾಜನಗರ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧಿಶರಾದ ಶ್ರೀಧರ್. ಎಂ ರವರು ನೆರವೇರಿಸಿದರು…. ನಂತರ ಅಂಬೇಡ್ಕರ್ ಹಾಗೂ […]

Advertisement

Wordpress Social Share Plugin powered by Ultimatelysocial