ಸಿಂಧನೂರಿನ ಜೆಡಿಎಸ್ ಪಕ್ಷದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ವೆಂಕಟರಾವ್ ನಾಡಗೌಡ ಅವರ 66ನೇ ವರ್ಷದ ಹುಟ್ಟುಹಬ್ಬದ ಆಚರಣೆ
ಜನೇವರಿ 5 ರಂದು ಸಿಂಧನೂರು ನಗರಕ್ಕೆ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕಾ ಅಧ್ಯಕ್ಷರಾದ ಬಸವರಾಜ ನಾಡಗೌಡ ಹೇಳಿದರು
ನಗರದಿಂದ ಬೈಕ್ ರ್ಯಾಲಿ ಮುಖಾಂತರ ತೆರೆದ ವಾಹನದಲ್ಲಿ ನಿಖಿಲ್ ಕುಮಾರ ಸ್ವಾಮಿವರನ್ನು
ನಗರದ ಹೊಸಳ್ಳಿ ಕ್ಯಾಂಪಿನ ಕಮ್ಮವಾರಿ ಭವನದವರೆಗೆ ಮೆರವಣಿಗೆ ಮಾಡಲಾಗುವುದು
ಹೊಸಳ್ಳಿ ಕ್ಯಾಂಪಿನ ಕಮ್ಮವಾರಿ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಜೆಡಿಎಸ್ ಪಕ್ಷದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada