ಕಾವೇರಿ-ಪೆನ್ನಾರ್ ನದಿ ಜೋಡಣೆಗೆ ಸಮ್ಮತಿ ನೀಡಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಮುಂದಿನ 25 ವರ್ಷಗಳ ಅಭಿವೃದ್ಧಿ ಆಧಾರಾದಲ್ಲಿ ಕೇಂದ್ರ ಬಜೆಟ್ ಮಂಡಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.ಕೇಂದ್ರ ಬಜೆಟ್ ನಲ್ಲಿ ಪ್ರಮುಖವಾಗಿ ನದಿ ಜೊಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಕಾವೇರಿ ಪೆನ್ನಾರ್ ನದಿ ಜೋಡಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅಲ್ಲದೇ ಗೋದಾವರಿ-ಕೃಷ್ಣ, ಕೃಷ್ಣ-ಪೆನ್ನಾರ್, ಪೆನ್ನಾರ್-ಕಾವೇರಿ ನದಿಗಳ ಜೋಡಣೆಗೂ ಅನುಮತಿ ನೀಡಲಾಗಿದೆ.ನದಿ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೃತಿಕ್ ರೋಷನ್‌ನ ಹೊಸ ಪ್ರೀತಿ ವ್ಯವಹಾರ!ಬಹಿರಂಗವಾಯ್ತು

Tue Feb 1 , 2022
  ನಟ ಹೃತಿಕ್ ರೋಷನ್ ಬಾಲಿವುಡ್‌ನ ಸ್ಟಾರ್ ನಟರಲ್ಲೊಬ್ಬರು. ಬಾಲಿವುಡ್‌ನ ಖಾನ್‌ಗಳಂತೆ ಭಾರಿ ಹೆಸರು, ಅಭಿಮಾನಿಗಳನ್ನು ಗಳಿಸಲು ಹೃತಿಕ್‌ಗೆ ಸಾಧ್ಯವಾಗಲಿಲ್ಲವಾದರೂ ತಮ್ಮ ಅದ್ಭುತ ಲುಕ್ಸ್ ಹಾಗೂ ನಟನಾ ಪ್ರತಿಭೆಯಿಂದ ಪ್ರತ್ಯೇಕ ಅಭಿಮಾನಿ ವರ್ಗವನ್ನು ಸಂಪಾದಿಸಿದ್ದಾರೆ.ನಟ ಹೃತಿಕ್ ರೋಷನ್ ಸಿನಿಮಾಗಳಿಗಿಂತಲೂ ಅವರ ಖಾಸಗಿ ಜೀವನದ ಸುದ್ದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದದ್ದಿದೆ. ಹೃತಿಕ್ ಖಾಸಗಿ ಜೀವನ ಸಾಕಷ್ಟು ಏರಿಳಿತಗಳಿಂದ ಕೂಡಿದೆಯಾದ್ದರಿಂದ ಮಾಧ್ಯಮಗಳಿಗೆ ಅವರ ಖಾಸಗಿ ಜೀವನದ ಮೇಲೆ ಆಸಕ್ತಿ ಹೆಚ್ಚು.ಸೂಸೆನ್ ಖಾನ್ ಅನ್ನು […]

Advertisement

Wordpress Social Share Plugin powered by Ultimatelysocial