ನಿತಿನ್‌ ಗಡ್ಕರಿ ಮಾತ್ರ ಕೆಲಸ ಮಾಡುವ ಸಚಿವ!

ಮುಂಬೈ: ನರೇಂದ್ರ ಮೋದಿ ಸರ್ಕಾರದಲ್ಲಿ ಕೆಲಸ ಮಾಡುವ ಸಚಿವರೆಂದರೆ ನಿತಿನ್‌ ಗಡ್ಕರಿ ಮಾತ್ರ. ಹೀಗೆಂಬ ಹೊಗಳಿಕೆಯ ಮಾತುಗಳನ್ನು ಹೇಳಿದ್ದು ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ.

ಮಹಾರಾಷ್ಟ್ರದ ಪರ್ಬನಿಯಲ್ಲಿ ಆಯೋಜಿಸಲಾಗಿದ್ದ ಪಕ್ಷದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಕೆಲಸಗಳನ್ನು ಮಾಡಿಸಿಕೊಡುವ ಸಂದರ್ಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಪಕ್ಷ ಬೇಧ ಮಾಡುವುದಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪರ್ಬನಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿಯ ಭಾಗವನ್ನು ದುರಸ್ತಿ ಮಾಡಿಕೊಡುವಂತೆ ಟ್ವೀಟ್‌ ಮಾಡಿ ಮನವಿಯನ್ನೂ ಮಾಡಿಕೊಂಡಿದ್ದಾರೆ. ಜತೆಗೆ ಆ ಟ್ವೀಟ್‌ ಅನ್ನು ಗಡ್ಕರಿ ಅವರಿಗೆ ಟ್ಯಾಗ್‌ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಬುರಗಿ : ಕಲಬುರಗಿ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ

Thu Feb 16 , 2023
  ಕಲಬುರಗಿ : ಕಲಬುರಗಿ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ನಿಟ್ಟಿನಲ್ಲಿ ಇಂದು ಪಟ್ಟಣಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್( ADGP Alok Kumar) ಭದ್ರತೆ ಪರಿಶೀಲಿಸಿದ್ದಾರೆ. ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಲಾಗಿದೆ. ಹೀಗಾಗಿ ಇಂದು ದರ್ಗಾದಲ್ಲಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ಹಬ್ಬದ ದಿನ ಪೂಜೆ ಪುನಸ್ಕಾರ ನಡೆಸಲಾಗುತ್ತದೆ. ಇಷ್ಟೇ ಅಲ್ಲದೇ ಕಲಬುರಗಿ ನಗರದ ರಾಮಮಂದಿರದಲ್ಲಿ ಹೋಮ, […]

Advertisement

Wordpress Social Share Plugin powered by Ultimatelysocial