ಈಜಲು ತೆರಳಿದ್ದ ಮೂವರು ಮಕ್ಕಳು ನೀರುಪಾಲು

ಈಜಲು ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಹೊರವಲಯದ ಮಾರನಗೆರೆಯಲ್ಲಿ ನಡೆದಿದೆ.

ತರುಣ್ ,ದೀಪಕ್‌ , ಕೌಶಿಕ್  ಮೃತ ದುರ್ದೈವಿಗಳಾಗಿದ್ದು,  ಸ್ನೇಹಿತರು ಮಾರನಗೆರೆ ಕೆರೆಯಲ್ಲಿ ಈಜಾಡಲು ತೆರಳಿದಾಗ  ಈ ಘಟನೆ ಸಂಭವಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಉಪಚುನಾವಣೆ

Sat Apr 3 , 2021
ಬಸವಕಲ್ಯಾಣ ತಾಲೂಕಿನ ಉಪಚುನಾವಣೆಯ ಕಾವು ದಿನೆ ದಿನೆ ರಂಗೇರುತ್ತಿದ್ದು ಅಭ್ಯರ್ಥಿಗಳ ಪರ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹುಲಸೂರು ನಗರದಲ್ಲಿ  ‌ಆಯೋಜಿಸಿದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿ ಸರ್ಕಾರ ಸುಳ್ಳು ,ಭ್ರಷ್ಟ ಸರ್ಕಾರವಾಗಿದೆ.  ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರಣು ಸಲ್ಗಾರ್ ಐಪಿಎಲ್ ಬೆಟ್ಟಿಂಗ್ ನಡೆಸುವ ಮನುಷ್ಯ, ಅಂತಹ ಮನುಷ್ಯನಿಗೆ ಗೆಲ್ಲಿಸಿದರೆ. ಬಸವಕಲ್ಯಾಣ ಸಂಪೂರ್ಣವಾಗಿ ಮಾರಿ ಬಿಡುತ್ತಾನೆ ಎಂದು ನೇರವಾಗಿ ಈಶ್ವರ್ ಖಂಡ್ರೆ […]

Advertisement

Wordpress Social Share Plugin powered by Ultimatelysocial