ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು  ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್   ಬಂಧಿಸಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಆರೋಗ್ಯ ಸರಿ ಇರಲಿಲ್ಲ. ಬಿಜೆಪಿ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಿದ್ರು, ಈಗ ಸಂಪತ್ ರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ… ಅಖಂಡ ಶ್ರೀನಿವಾಸಮೂರ್ತಿ ನನ್ನ ಬಳಿ ಮಾತನಾಡಿಲ್ಲ. ಕೆಪಿಸಿಸಿ ಕಚೇರಿ ಇದೆ, ನನ್ನ ಮನೆ ಇದೆ. ಇಲ್ಲಿಗೆ ಬಂದು ಮಾತನಾಡಲಿ, ಏನಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಲಿ ಎಂದು ಹೇಳಿದರು.

ಇದನ್ನ ಓದಿ:ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಬಿಎಸ್ ವೈ ಅಸ್ತು

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ-ಸರ್ಕಾರಿ ಮಹಿಳಾ ಕಾಲೇಜಿಗೆ ಭೇಟಿ ನೀಡಿದ ಡಿಸಿ ಸಿ.ಸತ್ಯಭಾಮ

Tue Nov 17 , 2020
ಕೊವೀಡ್ -19 ಮಹಾಮಾರಿಯಿಂದಾಗಿ ರಾಜ್ಯದಲ್ಲಿ ಬಂದ್ ಆಗಿದ್ದ ಪದವಿ ಪೂರ್ವ ಕಾಲೇಜುಗಳು ಇಂದಿನಿಂದ ಪುನರಾರಂಭವಾಗಿದೆ. ಸರ್ಕಾರದ ಸೂಚನೆಯಂತೆ ಕೋಲಾರದಲ್ಲಿ ಸಹ ಕಾಲೇಜುಗಳು ಆರಂಭಗೊಂಡಿದ್ದೆ. ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ನೀಡಿ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ವಿಧ್ಯಾರ್ಥಿಗಳಿಗೆ ದೈಹಿಕ ಅಂತರ ಕಾಯ್ದುಕೊಳ್ಳಬೇಕು ಹಾಗು ಪ್ರತಿ ವಿಧ್ಯಾರ್ಥಿಗೂ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಇದನ್ನ ಓದಿ :ಯುವತಿಗೆ ಚಾಕುವಿನಿಂದ ಇರಿದ […]

Advertisement

Wordpress Social Share Plugin powered by Ultimatelysocial