ದಕ್ಷಿಣ ಭಾರತ ಪ್ರವಾಸೋದ್ಯಮಗಳ ಸಚಿವ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡದಿರುವ ಬಗ್ಗೆ ಸಚಿವ ಆನಂದ ಸಿಂಗ್ ಗರಂ ಅಗಿದ್ದಾರೆ..ಕಾರ್ಯಕ್ರಮದ ನಡುವೆ ಹೊರಬಂದು ಅಧಿಕಾರಿಗಳಿಗೆ ಸಚಿವ ಆನಂದ ಸಿಂಗ್ ತರಾಟೆ ತೆಗೆದುಕೊಂಡಿದ್ದಾರೆ.. ಕರ್ನಾಟಕದಲ್ಲಿ ರೂಲ್ ಇದೆ.. ನಮ್ಮ ಆಡಳಿತ ಭಾಷೆ ಕನ್ನಡ.. ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಮಾಡಲಾಗಿದೆ ಎಂದು ಅಧಿಕಾರಿಗಳಿಗೆ ಸಚಿವ ಆನಂದ ಸಿಂಗ್ ಎಚ್ಚರಿಕೆ ನೀಡಿದ್ದಾರೆ…
ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada