ಹೋಗುತ್ತಿದೆ ಹಳೆಯ ಕಾಲ ಹೊಸ ಕಾಲ ಬರುತಲಿದೆ.

ಹೋಗುತ್ತಿದೆ ಹಳೆಯ ಕಾಲ ಹೊಸ ಕಾಲ ಬರುತಲಿದೆ. ಈ ಮಾತನ್ನ ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ಬಜೆಟ್‌ ಮಂಡನೆಯ ಆರಂಭದಲ್ಲೇ ಹೇಳಿದ್ದರು. ಇದು ಬಿಜೆಪಿ ಸರ್ಕಾರ ನಿರ್ಗಮನದ ಸುಳಿವನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ, ಜೆಡಿಎಸ್ ನಾಯಕ ಟಿ. ಎ.ಶರವಣ ಗೇಲಿ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಮನಗರದಲ್ಲಿ ರಾಮ ಮಂದಿರ ನಾನೇ ಪೂರ್ಣಗೊಳಿಸುತ್ತೇನೆ: ಎಂದ ಕುಮಾರಸ್ವಾಮಿ

Fri Feb 17 , 2023
ಬಜೆಟ್​ನಲ್ಲಿ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಕೆಸರೆರಚಾಟ ಶುರುವಾಗಿದೆ. ರಾಮಮಂದಿರಾ ಕಟ್ಟುವ ಜವಾಬ್ದಾರಿ ಬಹುಶಃ ನನ್ನ ಮೇಲೆ ಬರಲಿದೆ, ಏಕೆಂದರೆ ಮುಂದಿನ ಸರ್ಕಾರ ನನ್ನ ನೇತೃತ್ವದಲ್ಲಿ ಇರಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ […]

Advertisement

Wordpress Social Share Plugin powered by Ultimatelysocial