ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ.

ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಾವು ಮತ್ತು ಪ್ರಾಣಿಗಳು ವಶ.

ವಿದೇಶದಿಂದ ಬಂದ ಒರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳಿಂದ ವಶ.

ಬ್ಯಾಂಕಾಕ್ ನಿಂದ ಬಂದ ಪ್ರಯಾಣಿಕರ ಬಳಿ 18 ಹಾವು ಮತ್ತು ಪ್ರಾಣಿಗಳು.

ಅಕ್ರಮವಾಗಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಸಾಗಾಣಿಕ ಆರೋಪ.

ಯಾವುದೇ ಅನುಮತಿಯಿಲ್ಲದೆ ಸಾಗಿಸುತ್ತಿದ್ದ ಸರಿಸ್ಕೃಪಗಳು‌.

ಹಳದಿ ಮತ್ತು ಹಸಿರು ಬಣ್ಣದ ಆನಕೊಂಡ,

ಹಳದಿ ಬಣ್ಣದ ಅಮೇಜಾನ್ ಗಿಳಿ, ನೈಲ್ ಮಾನಿಟರ್ ಸೇರಿದಂತೆ ಹಲವು ಅಪರೂಪದ ಪ್ರಾಣಿಗಳು ವಶ.

ವಶಕ್ಕೆ ಪಡೆದ ಎಲ್ಲಾ ಪ್ರಾಣಿಗಳು ಬನ್ನೆರಘಟ್ಟ ಜೈವಿಕ ಉದ್ಯಾನವನಕ್ಕೆ ರವಾನೆ.

ಮೂವರು ಆರೋಪಿಗಳ‌ ವಿರುದ್ದ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ.

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಜಾಧ್ವನಿ ಕಾರ್ಯಕ್ರಮ ಉದ್ದೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ.

Sat Jan 28 , 2023
ಪ್ರಜಾಧ್ವನಿ ಕಾರ್ಯಕ್ರಮ ಉದ್ದೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಪೆ.3 ರಿಂದ ಬಸವಕಲ್ಯಾಣದಿಂದ ಪ್ರತಿ ವಿಧಾನಸಭ ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆ ಮಾಡುತ್ತೆವೆ ನಾನು ಉತ್ತರ ಕರ್ನಾಟಕ ಭಾಗದ 112 ಕ್ಷೇತ್ರದಲ್ಲಿ ಯಾತ್ರೆ ಮಾಡುತ್ತೆನೆ ಡಿಕೆ ಶಿವಕುಮಾರ್ ಮೈಸೂರು ಭಾಗದಲ್ಲಿ ಯಾತ್ರೆ ಮಾಡುತ್ತಾರೆ ಯಾತ್ರೆ‌ ಮಾಡಿ ಜನರಿಗೆ ಬಿಜೆಪಿ ಸರ್ಕಾರದ ಕರ್ಮಕಾಂಡ ತಿಳಿಸುತ್ತೆವೆ ನಮ್ಮ ಪಕ್ಷದಿಂದ ಚಾರ್ಜ್ ಶೀಟ್ ಜನರ ಮುಂದೆ ಇಡ್ತಾಯಿದ್ದೆವೆ ಪಾಪದ ಪುರಾಣ ಅಂತ ಚಾರ್ಜ್ ಶೀಟ್ ಗೆ […]

Advertisement

Wordpress Social Share Plugin powered by Ultimatelysocial