ಪಿಎಸ್​ಐ ನೇಮಕಾತಿ ಹಗರಣದ ಆರೋಪಿ ಆರ್. ಡಿ. ಪಾಟೀಲ್ ಬಳಸಿದ್ದ ಸ್ವಿಫ್ಟ್​ ಕಾರು ವಶಕ್ಕೆ!

 

ಕಲಬುರಗಿ: ಪಿ ಎಸ್ ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಆರ್​.ಡಿ.ಪಾಟೀಲ್​​ಗೆ ಸೇರಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಮೂರು ದಿನಗಳಿಂದ ಇದೇ ಕಾರಿನಲ್ಲಿ ಓಡಾಡುತ್ತಿದ್ದ ಎನ್ನಲಾಗಿದ್ದು, ಸದ್ಯ ಸಿಐಡಿ ಕಾರನ್ನು ವಶಕ್ಕೆ ಪಡೆದಿದೆ.

ಈ ಕಾರು ಮಲ್ಲಿಕಾರ್ಜುನ ಬಿದನೂರಿಗೆ ಸೇರಿದ್ದಾಗಿದ್ದು, ಕಾರಿನಲ್ಲೇ ಬಟ್ಟೆ ಬದಲಾಯಿಸಿ ಆರ್​.ಡಿ.ಪಾಟೀಲ್​ ಓಡಾಡುತ್ತಿದ್ದ ಎಂದು ತನಿಖೆಯಿಂದ ಬಯಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಡಾ.ರಾಜ್, ಸಚಿನ್‍ಗೆ ಜನ್ಮದಿನದ ಶುಭಾಶಯ ಕೋರಿದ ಆರ್​ಸಿಬಿ​!

Sun Apr 24 , 2022
ಬೆಂಗಳೂರು, ಏ. 24- ತಮ್ಮ ಅಭಿನಯ ಹಾಗೂ ಸಾಮಾಜಿಕ ಕಾರ್ಯಗಳಿಂದ ಅಪಾರ ಬಳಗವನ್ನು ಹೊಂದಿರುವ ಡಾ.ರಾಜ್‍ಕುಮಾರ್ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ವೆಬ್‍ಸೈಟ್ ಮೂಲಕ ಜನ್ಮ ದಿನದ ಶುಭಾಶಯಗಳನ್ನು ಕೋರಿದೆ. ವರನಟ ಡಾ.ರಾಜ್‍ಕುಮಾರ್ ಅವರಿಗೆ ಕನ್ನಡದಲ್ಲೇ ಜನ್ಮ ದಿನದ ಶುಭಾಶಯ ಕೋರಿರುವ ಆರ್​ಸಿಬಿ, ಡಾ.ರಾಜ್‍ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರದ ನಾವಾಡುವ ನುಡಿಯೇ ಕನ್ನಡ ನುಡಿ ಎಂಬ ಸಾಲು ಹಾಗೂ […]

Advertisement

Wordpress Social Share Plugin powered by Ultimatelysocial