ಪಡಿತರ ಚೀಟಿದಾರರಿಗೆ ಶುಭ ಸುದ್ದಿ.!

ಬೆಂಗಳೂರು : ಪಡಿತರ ತೆಗೆದುಕೊಳ್ಳು ಹೋದಾಗ ಕೆಲವು ಸಲ ಬಯೋಮೆಟ್ರಿಕ್ ಬರಲ್ಲ ಆಗ ಪಡಿತರ ಸಿಗುವುದಿಲ್ಲ ಅಲ್ಲವೆ ಈ ವಿಚಾರದ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿರುವುದು ಏನೆಂದರೆ ಬಯೋಮೆಟ್ರಿಕ್ ಇಲ್ಲದಿದ್ದರೂ ಪಡಿತರ ನೀಡಲಾಗುವುದು ಎಂದು ಹೇಳಿದ್ದಾರೆ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವೃದ್ಧರು ಸೇರಿದಂತೆ ಕೆಲವು ಕಾರ್ಮಿಕರ ಬೆರಳು ಸವೆದು ಬಯೋಮೆಟ್ರಿಕ್ ಪಡೆಯಲು ಸಾಧ್ಯವಾಗದ ಕಾರಣ ಅಂತವರಿಗೆ ಬಯೋಮೆಟ್ರಿಕ್ ಹೊರತುಪಡಿಸಿ ಮೊಬೈಲ್ ನಂಬರ್ ಗೆ ಒಟಿಪಿ ಮೂಲಕ ಶೇ. 2 ರಷ್ಟು ಪ್ರಮಾಣದಲ್ಲಿ ಪಡಿತರ ಹಂಚಿಕೆ ಮಾಡಲಾಗುತ್ತಿದ್ದು, ಈ ಪ್ರಮಾಣ ವೃದ್ಧಿಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಶ್ಮೀರ ಫೈಲ್ಸ್ ಒಂದು ಒಳ್ಳೆಯ ಚಿತ್ರ, ಪ್ರತಿಯೊಬ್ಬರೂ ಅದನ್ನು ನೋಡಬೇಕು ಎಂದು ಬಿಜೆಪಿ ಸಂಸದರಿಗೆ ಹೇಳಿದ,ಪ್ರಧಾನಿ ಮೋದಿ!

Tue Mar 15 , 2022
ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ನೆರೆದಿದ್ದ ಎಲ್ಲರಿಗೂ ಹೊಸದಾಗಿ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ವೀಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡರು. ಇದೊಂದು ಉತ್ತಮ ಚಿತ್ರವಾಗಿದ್ದು, ಇಂತಹ ಸಿನಿಮಾಗಳು ಹೆಚ್ಚು ಬರಬೇಕು ಎಂದರು. “ದಿ ಕಾಶ್ಮೀರ್ ಫೈಲ್ಸ್ ತುಂಬಾ ಒಳ್ಳೆಯ ಸಿನಿಮಾ. ನೀವೆಲ್ಲರೂ ಇದನ್ನು ನೋಡಬೇಕು. ಇಂತಹ ಸಿನಿಮಾಗಳು ಇನ್ನಷ್ಟು ಬರಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಕಾಶ್ಮೀರ ಫೈಲ್ಸ್ ಮಾರ್ಚ್ […]

Advertisement

Wordpress Social Share Plugin powered by Ultimatelysocial