ತೀರ ಬಡ ಕುಟುಂಬದಿಂದ ಬಂದು ಇಂದು ಜನಪ್ರಿಯ ಗಾಯಕಿಯಾಗಿದ್ದಾರೆ ಮಂಗ್ಲಿ. ಜನಪದ ಹಾಡುಗಳನ್ನು ಹಾಡುತ್ತಾ ಮುನ್ನೆಲೆಗೆ ಬಂದ ಮಂಗ್ಲಿ ಇಂದು ಹಲವು ಭಾಷೆಗಳ ಸಿನಿಮಾಗಳಿಗೆ ಹಾಡುತ್ತಿದ್ದಾರೆ ಮಾತ್ರವಲ್ಲ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ತೀರ ಕಡಿಮೆ ಸಂಭಾವನೆಗೆ ಟಿವಿಗಳಲ್ಲಿ ಹಾಸ್ಯ ಕಾರ್ಯಕ್ರಮ ಮಾಡುತ್ತಿದ್ದ, ನಿರೂಪಣೆ ಮಾಡುತ್ತಿದ್ದ ಮಂಗ್ಲಿ ಈಗ ಖ್ಯಾತ ಗಾಯಕಿ. ಬೇಡಿಕೆ ಹೆಚ್ಚಾಗುತ್ತಿದ್ದಂತೆ ಮಂಗ್ಲಿ ತಮ್ಮ ಸಂಭಾವನೆ ಸಹ ಹೆಚ್ಚಿಸಿಕೊಂಡಿದ್ದಾರೆ ಮಂಗ್ಲಿ. ಟಿವಿ ಶೋಗಳು, ಆ ಬಳಿಕ ತೆಲಂಗಾಣ ಜನಪದ ಹಾಡುಗಳು, […]
ರೈಲ್ವೇ ಸಾರಿಗೆಯ ಸರಕು ಮತ್ತು ಪ್ರಯಾಣಿಕರ ಆದಾಯದಲ್ಲಿ ಶೇಕಡಾ ೨೮ರಷ್ಟು ಅಧಿಕವಾಗಿದ್ದು, ಹಣಕಾಸು ವರ್ಷದಲ್ಲಿ ೧.೯ ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಕಲ್ಲಿದ್ದಲು ಸಾಗಾಟದಲ್ಲಿ ೧.೩ ಲಕ್ಷ ಕೋಟಿಗಿಂತ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಸಿಮೆಂಟ್ ಮತ್ತು ರಾಸಾಯನಿಕಗಳು ರಾಜ್ಯ-ಚಾಲಿತ ಸಾರಿಗೆ ತನ್ನ ಗಳಿಕೆಯನ್ನು ಹೆಚ್ಚಿಸಲು ಸಹಾಯವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತನ್ನ ಬಜೆಟ್ ಗಳಿಕೆಯ ೨.೩ ಲಕ್ಷ ಕೋಟಿ ರೂ.ಗಳ ಬಜೆಟ್ ಗುರಿಯ ಶೇ.೮೧ರಷ್ಟೊಂದಿಗೆ, […]
ಗೋಧ್ರಾ: ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಮಕೃಷ್ಣ ಕುಮಾರ್ ಎಂಬ ಸಾಧುವನ್ನು ಪಂಚಮಹಲ್ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದರೂ ಗರ್ಭ ಧರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಹಿಳೆ ಸಮಸ್ಯೆ ಪರಿಹಾರಕ್ಕಾಗಿ, ಆಗಾಗ್ಗೆ ಟಿಂಬಿ ಆಶ್ರಮದಲ್ಲಿರುವ ರಾಮ್ ಟೇಕ್ರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಳು. ಈ ವೇಳೆ, ಸಾಧು ಕೃಷ್ಣಕುಮಾರ್ ಎಂಬುವರೊಂದಿಗೆ ಮಹಿಳೆಗೆ ಪರಿಚಯವಾಗಿದೆ. ಮಹಿಳೆಯ ಸಮಸ್ಯೆ ಬಗ್ಗೆ […]
ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂಬುವರಿಗೆ ಭ್ರಮನಿರಸನಹಾಸನ ಕ್ಷೇತ್ರದ ಟಿಕೆಟ್ ಗೊದಲಕ್ಕೆ ಹೆಚ್.ಡಿ.ರೇವಣ್ಣ ತೆರೆ ಹೆಚ್.ಡಿ.ಕುಮಾರಸ್ವಾಮಿಯೇ ನಮ್ಮ ಸರ್ವೋಚ್ಚ ನಾಯಕ, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎನ್ನುವ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂದು ಕಾಯುತ್ತಿದ್ದವರಿಗೆ ಭ್ರಮಾ ನಿರಸನವಾಗಲಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಆರು ಶಾಸಕರು ಕುಳಿತು […]
ದರ್ಶನ್ ಸಿನಿಮಾ ‘ಕ್ರಾಂತಿ’ ಗ್ರ್ಯಾಂಡ್ ಆಗಿಯೇ ರಿಲೀಸ್ ಆಗಿತ್ತು. ಮೊದಲ ದಿನ ಅಭಿಮಾನಿಗಳು ಥಿಯೇಟರ್ ಮುಂದೆ ಹಬ್ಬವನ್ನೇ ಮಾಡಿದ್ದರು. ತಮಟೆ ಬಾರಿಸಿ ಕುಣಿದು ಕುಪ್ಪಳಿಸಿದ್ದರು. ಹಲವು ವರ್ಷಗಳ ಬಳಿಕ ದರ್ಶನ್ ಹಾಗೂ ರಚಿತಾ ರಾಮ್ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ದೊಡ್ಡ ದೊಡ್ಡ ತಾರಾಗಣವೇ ಈ ಸಿನಿಮಾದಲ್ಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸಂಗೀತ ನಿರ್ದೇಶಕ ಹರಿಕೃಷ್ಣ ಡೈರೆಕ್ಷನ್ ನೋಡುವುದಕ್ಕೆ ಪ್ರೇಕ್ಷಕರು ಕಾತುರರಾಗಿದ್ದರು. ‘ಕ್ರಾಂತಿ’ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ಅಕ್ಷರ ಕ್ರಾಂತಿ […]
ಭಾಷಣ ನಿಲ್ಲಿಸಿ ರೇಣುಕಾಚಾರ್ಯರನ್ನ ವೇದಿಕೆಯಿಂದ ಕೆಳಗಿಳಿಸಿದ ಜನರು. ಬೊಟ್ಟು ತೋರಿಸಿ ಮಾತನಾಡಬೇಡಿ ಅಂತ ಆವಾಜ್. ಇದು ಶಾಲಾ ಕಾರ್ಯಕ್ರಮ ರಾಜಕೀಯ ಬೇಡ ಅಂತ ಎಚ್ಚರಿಕೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಚೀಲೂರ ಗ್ರಾಮದಲ್ಲಿ ಘಟನೆ. ಚೀಲೂರ ಸರ್ಕಾರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಕಿ ಘಟನೆ. ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡುತ್ತಿದ್ಧ ರೇಣುಕಾಚಾರ್ಯ ಕಾಂಗ್ರೆಸ್ ಮಾಜಿ ಶಾಸಕ ಶಾಂತನಗೌಡರನ್ನ ಟೀಕೆ ಮಾಡಿದ್ದಕ್ಕೆ ಯುವಕರಿಂದ ತರಾಟೆ. ಈ ವೇಳೆ ಶಾಲಾ ಮಕ್ಕಳು ಎದಿರು ರಾಜಕೀಯ […]
ಬೆಳಗಾವಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ. ಮೂರು ತಿಂಗಳಲ್ಲಿ ಚುನಾವಣೆ ಎದುರಿಸಲಿದ್ದೇವೆ. ಅಮಿತ್ ಶಾ ನಮಗೆ ಮಾರ್ಗದರ್ಶನ ಮಾಡಿದ್ದಾರೆ. ಬರುವ ಚುನಾವಣೆಯಲ್ಲಿ ನಾವು ನೂರಕ್ಕೆ ನೂರರಷ್ಟು 140 ಸ್ಥಾನ ಪಡೆಯುತ್ತೇವೆ. ಯಾರೋ ನಾನೇ ಮುಂದಿನ ಮುಖ್ಯಮಂತ್ರಿ ಎಂದು ತಿರುಕನ ಕನಸು ಕಾಣುತ್ತಿದ್ದಾರೆ, ಅದು ನನಸಾಗಲ್ಲ. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಬಿಜೆಪಿ ಟಿಕೆಟ್ಗಾಗಿ ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಪೈಪೋಟಿ ವಿಚಾರ. […]
ಸುಮಾರು 4 ವರ್ಷಗಳ ಬಿಡುವಿನ ನಂತರ ಬಿಡುಗಡೆಯಾದ ಶಾರೂಖ್ ಖಾನ್ ಅಭಿನಯದ ಪಠಾಣ್ ಚಿತ್ರ ಅತ್ಯಂತ ವೇಗವಾಗಿ 400 ಕೋಟಿ ರೂ. ಗಳಿಸಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜನವರಿ 25ರಂದು ಜಗತ್ತಿನಾದ್ಯಂತ ಏಕಾಕಾಲದಲ್ಲಿ ಬಿಡುಗಡೆ ಆದ ಪಠಾಣ್ ಚಿತ್ರ 4 ದಿನದಲ್ಲಿ 400 ಕೋಟಿ ರೂ.ಗೂ ಅಧಿಕ ಮೊತ್ತ ಗಳಿಸಿ ದಾಖಲೆ ಬರೆದಿದೆ. ವಿಶೇಷ ಅಂದರೆ ಭಾರತದಲ್ಲೇ 200 ಕೋಟಿ ರೂ. ಗಳಿಸಿದೆ. ಶುಕ್ರವಾರದ ವೇಳೆ ಭಾರತದಲ್ಲಿ […]
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತೊಮ್ಮೆ ಟಾಲಿವುಡ್ಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ಶಿವಣ್ಣ, ಬಾಲಯ್ಯನ ಸಿನಿಮಾದಲ್ಲೂ ಅಭಿನಯಿಸಿದ್ದರು. ಅದಕ್ಕೂ ಮೊದಲು ಟಾಲಿವುಡ್ ಚಿತ್ರರಂಗದಲ್ಲಿ ಶಿವಣ್ಣನ ನಂಟು ಇದ್ದೇ ಇದೆ. ಆದರೆ ಈಗ ಶಿವಣ್ಣ ಬೇರೆ ಚಿತ್ರದಲ್ಲಿ ಅಭಿನಯಿಸೋಕೆ ಹೋಗ್ತಿಲ್ಲ. ತಮ್ಮದೇ ಒಂದು ವಿಶೇಷ ಸಿನಿಮಾ ತೆಗೆದುಕೊಂಡು ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಚಿತ್ರ ಈಗಾಗಲೇ ಕನ್ನಡದಲ್ಲಿ ಭಾರೀ ಸೌಂಡ್ ಮಾಡಿದೆ. ಈ ಚಿತ್ರದಲ್ಲಿ ಶಿವನ ಖದರ್ ಜೋರಾಗಿಯೇ ಬಂದಿದೆ. ಜನ […]
ವ್ಹೀಲಿಂಗ್ ಮಾಡಿ ಜನರಿಗೆ ಕಿರಿಕಿರಿ ಕೊಡ್ತಿದ್ದವನ ಬಂಧನ. ಹುಳಿಮಾವು ಸಂಚಾರಿ ಪೊಲೀಸರಿಂದ ಆರೋಪಿ ಬಂಧನ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡ್ತಿದ್ದ ಆರೋಪಿ. ಸಾರ್ವಜನಿಕ ಸ್ಥಳಗಳಲ್ಲಿ ವ್ಹೀಲಿಂಗ್ ಮಾಡಿ ಕಿರಿಕಿರಿ ಕೊಡ್ತಿದ್ದ. ಅದನ್ನ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಸಾರ್ವಜನಿಕರು. ಬೆಂಗಳೂರು ಸಂಚಾರಿ ಪೊಲೀಸರನ್ನ ಟ್ಯಾಗ್ ಮಾಡಿ ಪೋಸ್ಟ್. ಅವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಸ್ಟ್. ನಂತರ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿರೋ ಪೊಲೀಸರು. […]