Introduction In at present’s digital age, social media has turn out to be an integral part of our lives. Facebook, the world’s largest social networking platform, presents a wide selection of features https://mindschmootz.net/nl/dating-apps-voor-senioren/ to its users. One such function is Facebook Dating, which allows users to attach with potential partners. […]

ಉಲ್ಲಾಳ, ಸೆಪ್ಟೆಂಬರ್‌, 09: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ. ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ. ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ […]

ಮುಂಬೈ, ಮಹಾರಾಷ್ಟ್ರ: 228 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡಿರುವ ಕಾಫಿ ಡೇ ಎಂಟರ್‌ಪ್ರೈಸಸ್ (Coffee Day Enterprises) ವಿರುದ್ಧ ಐಡಿಬಿಐ ಟ್ರಸ್ಟೀಶಿಪ್‌ (IDBI Trusteeship) ದಿವಾಳಿ ಪ್ರಕ್ರಿಯೆ ಆರಂಭಿಸುವ ಕುರಿತು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (NCLT) ಬೆಂಗಳೂರು ಶಾಖೆಯಲ್ಲಿ ಅರ್ಜಿ ಸಲ್ಲಿಸಿದೆ. ಈ ಮಾಹಿತಿಯನ್ನು ಶುಕ್ರವಾರ ಷೇರುಪೇಟೆಗೆ ತಿಳಿಸಲಾಗಿದೆ. ಕಾಫಿ ಡೇ ಎಂಟರ್‌ಪ್ರೈಸಸ್ ಕಾಫಿ ಡೇ ಗ್ರೂಪ್‌ನ (Coffee Day Group) ಮಾತೃ ಸಂಸ್ಥೆಯಾಗಿದೆ. ಕರ್ನಾಟಕದ ಮಾಜಿ ಸಿಎಂ […]

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ. ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ. ರಾಜಕೀಯ ಸೇಡಿನಿಂದ ಚಂದ್ರಬಾಬು ನಾಯ್ಡು ಅವರನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಬಂಧಿಸಿದ್ದು, […]

G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನವದೆಹಲಿ: G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ಎಎನ್ಐ ಜೊತೆ ಮಾತನಾಡಿದ ಬ್ರಿಟನ್ ಪ್ರಧಾನಿ ರಿಷಿ, ನಾಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ‘ಹಿಂದೂ’ ಬೇರುಗಳ […]

ನವದೆಹಲಿ: ಅದಾನಿ ಸಮೂಹದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಜಿ20 ಶೃಂಗಸಭೆಯ ಘೋಷಣೆಯಾಗಿದೆ. ಆದರೆ, ವಾಸ್ತವವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ಸಮೂಹ’ದಲ್ಲಿ ನಂಬಿಕೆ ಹೊಂದಿರುವಂತೆ ತೋರುತ್ತಿದೆ ಎಂದು ಟೀಕಿಸಿದೆ.   2023ರ ಜಿ20 ಶೃಂಗಸಭೆ ಪ್ರಾರಂಭವಾಗಿದೆ, ಇಲ್ಲಿ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆಗೆ ಕಡಿವಾಣ ಹಾಕಲು […]

ನವದೆಹಲಿ: ವಸಾಹತುಶಾಹಿ ಯುಗದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಸೆಪ್ಟೆಂಬರ್‌ 12ರಂದು ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರಿರುವ ತ್ರಿಸದಸ್ಯ ಪೀಠವು, ಈ ವಿಚಾರಣೆ ನಡೆಸಲಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 124ಎ (ದೇಶದ್ರೋಹ) ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು 2022ರ ಮೇ 1ರಂದು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿತ್ತು. ಅತ್ಯಂತ ಹಳೆಯದಾದ […]

Advertisement

Wordpress Social Share Plugin powered by Ultimatelysocial