However, there are numerous drawbacks to the traditional Thai girl- they do not speak English very properly, and the language barrier can create a communication problem. Want to learn more about Asian mail order bride from other countries? Visit website BestAsianBrides.com of our partners and be taught attention-grabbing details about […]
There are a lot of people like that everywhere it appears. Relationships, irrespective of if cross-cultural or not, are all the time complicated and it’s not something we must always generalize. But particularly the “newbies” need a while to realize that. Being so faux, putting tons of make-up in their […]
Let her inform you extra in regards to the pursuits mentioned in her profile, her job, and even something personal. Chances are she won’t even reply or start writing things which are barely related. There are numerous free web sites, however phillipina wives you should think twice earlier than signing […]
The marriage rites contain every person from each families. No party or celebration can go with out good music and passionate dances. By the finest way, Latin music, well-known right now, began in Buenos Aires. And the most popular dance on the planet, tango, originated in the slaughterhouse district of […]
ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ… ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು […]
ಇದೇ ಸೆಪ್ಟೆಂಬರ್ 18ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಹಿನ್ನೆಲೆ, ಈ ಬಾರಿ ಉಪೇಂದ್ರ ಅವರ ಜನ್ಮದಿನವನ್ನು ಬಹಳ ಅದ್ಧೂರಿಯಾಗಿ ಆಚರಿಸಬೇಕು ಅನ್ನೋದು ಅವರ ಅಭಿಮಾನಿಗಳ ಆಸೆಯಾಗಿತ್ತು. ಆದ್ರೆ, ಉಪೇಂದ್ರ ತಮ್ಮ ಫ್ಯಾನ್ಸ್ಗೆ ಶಾಕ್ ಕೊಟ್ಟು, ಒಂದು ಸರ್ಪ್ರೈಸ್ ಕೂಡ ಕೊಡುತ್ತಿದ್ದಾರೆ. ಹೌದು…ತಮ್ಮ ಯುಐ ಚಿತ್ರದ ಟೀಸರ್ ಬಿಡುಗಡೆಗೆ ಉಪ್ಪಿ ಭರ್ಜರಿ ತಯಾರಿ ನಡೆಸಿದ್ದಾರೆ. ಸೆಪ್ಟೆಂಬರ್ 18ರಂದು ಗಣೇಶ ಚತುರ್ಥಿ ಇರುವ ಕಾರಣ ನಟ ಉಪೇಂದ್ರ ಅವರ […]
ನವದೆಹಲಿ:ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸದ ಹೊರತು ಭಾರತವು ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ಹೇಳಿದ್ದಾರೆ. ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧವನ್ನು ಪುನರಾರಂಭಿಸದಿರಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗಾಗಲೇ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು. “ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಪಂದ್ಯಗಳನ್ನು ಆಡುವುದಿಲ್ಲ ಎಂದು ಬಿಸಿಸಿಐ ಬಹಳ ಹಿಂದೆಯೇ ನಿರ್ಧರಿಸಿದೆ. ಅವರು ಗಡಿಯುದ್ದಕ್ಕೂ […]
ಮುಂಬೈ ವಿಮಾನ ನಿಲ್ದಾಣದಲ್ಲಿ ಗುರುವಾರ ಖಾಸಗಿ ವಿಮಾನವೊಂದು ಲ್ಯಾಂಡ್ ಆಗುವ ಹಂತದಲ್ಲಿ ರನ್ವೇಯಿಂದ ಸ್ಕೀಡ್ ಆದ ಪರಿಣಾಮ ಬೆನ್ನು ಮೂಳೆ ಗಾಯಗೊಂಡಿರುವ ಸಹ ಪೈಲಟ್ ನನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ರಿಟಿಕೇರ್ ಏಷ್ಯಾ ಆಸ್ಪತ್ರೆಯ ನಿರ್ದೇಶಕ ಡಾ.ದೀಪಕ್ ನಾಮಜೋಶಿ ಶುಕ್ರವಾರ ತಿಳಿಸಿದ್ದಾರೆ. ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಗುರುವಾರ ಖಾಸಗಿ ವಿಮಾನವೊಂದು ಲ್ಯಾಂಡ್ ಆಗುವ ಹಂತದಲ್ಲಿ ರನ್ವೇಯಿಂದ ಸ್ಕೀಡ್ ಆದ ಪರಿಣಾಮ ಬೆನ್ನು ಮೂಳೆ ಗಾಯಗೊಂಡಿರುವ ಸಹ […]
ನವದೆಹಲಿ: ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಮಧ್ಯ ಪ್ರದೇಶದಲ್ಲಿ (MP Election 2023) ಮತದಾರರನ್ನು ಓಲೈಸುವ ಕಸರತ್ತು ಜೋರಾಗಿ ನಡೆಯುತ್ತಿದೆ. ಆಡಳಿತ ಪಕ್ಷವಾಗಿರುವ ಬಿಜೆಪಿ (BJP) ಮತ್ತೆ ಅಧಿಕಾರಕ್ಕೇರುವ ತಂತ್ರ ಹೆಣೆಯುತ್ತಿದ್ದು, ಅಡುಗೆ ಅನಿಲ ಸಿಲಿಂಡರ್ (Gas Cylinder) ಬೆಲೆಯನ್ನು ಕನಿಷ್ಠ ಮಟ್ಟಕ್ಕೆ (Price Cut) ಇಳಿಕೆ ಮಾಡಿದೆ. ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (CM Shivraj Singh Chouhan) ಅವರು, ಮಧ್ಯ ಪ್ರದೇಶದಲ್ಲಿ 450 ರೂ.ಗೆ ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ. ಬಹುಶಃ […]
ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ… ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು […]