ಹೆಚ್ಚಿನ ಜನರು ರೈಲಿನಲ್ಲಿ ಪ್ರಯಾಣಿಸಿರಬೇಕು. ಆದರೆ ರೈಲ್ವೆಗೆ ಸಂಬಂಧಿಸಿದ ಅನೇಕ ಸಂಗತಿಗಳಿವೆ, ಅದು ಜನರಿಗೆ ಇನ್ನೂ ತಿಳಿದಿಲ್ಲ.ರೈಲ್ವೆ ಹಳಿಯ ಉದ್ದಕ್ಕೂ ನೀವು ಡಬ್ಲ್ಯೂ / ಎಲ್ ಮತ್ತು ಸಿ / ಎಫ್‌ಎ ಬೋರ್ಡ್ ಗಳನ್ನು ನೋಡಿರಬೇಕು. ಇದರ ಅರ್ಥವೇನು? ತಿಳಿಯಿರಿ.   ರೈಲ್ವೆಯಲ್ಲಿ ಬಹಳಷ್ಟು ಕೆಲಸಗಳನ್ನು ಸೂಚಕಗಳ ಮೂಲಕ ಮಾಡಲಾಗುತ್ತದೆ. ಅದಕ್ಕಾಗಿಯೇ ಅನೇಕ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಬಹಳಷ್ಟು ಪ್ರಮುಖ ಮಾಹಿತಿಗಳು ಅಡಗಿವೆ. ಪ್ರಯಾಣದ ಸಮಯದಲ್ಲಿ ನಾವು […]

ನವದೆಹಲಿ: 5 ಜಿ ಸ್ಮಾರ್ಟ್ಫೋನ್ಗಳು 2025 ರ ಜನವರಿ 1 ರೊಳಗೆ ನ್ಯಾವಿಗೇಷನ್ಗಾಗಿ ಶಾರ್ಟ್ ಆಗಿರುವ ನಾವಿಕ್ ಮತ್ತು ಡಿಸೆಂಬರ್ 2025 ರೊಳಗೆ ಇತರ ಫೋನ್ಗಳನ್ನು ಬೆಂಬಲಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದರು. ಅಂದ ಹಾಗೇ ನಾವಿಕ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಭಿವೃದ್ಧಿಪಡಿಸಿದೆ.   ಮುಂದಿನ ಸುತ್ತಿನ ಉತ್ಪಾದನಾ-ಸಂಬಂಧಿತ ಪ್ರೋತ್ಸಾಹಕಗಳು ಅಥವಾ ಪಿಎಲ್‌ಐ ಯೋಜನೆಯಲ್ಲಿ ಸಿಸ್ಟಮ್ ವಿನ್ಯಾಸಗಳಲ್ಲಿ ಭಾರತೀಯ ನಿರ್ಮಿತ ಅಥವಾ ವಿನ್ಯಾಸಗೊಳಿಸಿದ […]

ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು. ಚೆನ್ನೈ: ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ […]

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸಕಲ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಸಜ್ಜಾಗುತ್ತಿದ್ದು, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಕೆಯ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆ 200 ರೂ. ಇಳಿಕೆ (LPG Price Cut), ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಇಳಿಕೆ, 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಸೇರಿ ಹಲವು ಕ್ರಮ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಗೋಧಿ ಬೆಲೆ ನಿಯಂತ್ರಣಕ್ಕೆ ಕೇಂದ್ರ […]

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲು ಸರ್ಕಾರ ಒಂದು ಕ್ಷಣವನ್ನೂ ಮೀಸಲಿಡುತ್ತಿಲ್ಲ ಎಂದು ದೂರಿದ್ದಾರೆ. ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ […]

ಒಡಿಶಾದ ಕಿಯೋಂಜಾರ್, ಸುಂದರ್‌ಘರ್ ಜಿಲ್ಲೆಗಳಲ್ಲಿ ಸ್ಕ್ರಬ್ ಟೈಫಸ್‌ ಪ್ರಕರಣಗಳು ವರದಿಯಾಗಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಭುವನೇಶ್ವರ್​, ಒಡಿಶಾ: ಒಡಿಶಾದಲ್ಲಿ ಸ್ಕ್ರಬ್​ ಟೈಫಸ್​ ರೋಗ ಜನರಲ್ಲಿ ಆತಂಕ ಸೃಷ್ಟಿಸಿದೆ. ಈಗಾಗಲೇಬರ್ಗಢ್ ಮತ್ತು ಸುಂದರ್‌ಗಢ್ ಜಿಲ್ಲೆಗಳಲ್ಲಿ ಸ್ಕ್ರಬ್ ಟೈಫಸ್‌ನಿಂದ ಐವರು ಮೃತಪಟ್ಟಿರುವ ವರದಿಯಾಗಿದೆ. ಈ ಸಾವು ಸಂಭವಿಸಿದ ಹಿನ್ನೆಲೆ ಒಡಿಶಾ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೆಚ್ಚು ಸಾಂಕ್ರಾಮಿಕ ಸ್ಕ್ರಬ್ ಟೈಫಸ್ ಮತ್ತು ಲೆಪ್ಟೊಸ್ಪಿರೋಸಿಸ್ ತಡೆಗಟ್ಟಲು ಸೂಕ್ತ ಬಳಕೆಯೊಂದಿಗೆ ಚಿಕಿತ್ಸಾ ಪ್ರೋಟೋಕಾಲ್ […]

1981ರ ಪೋಲೋ ಪಂದ್ಯ ವೀಕ್ಷಣೆಗೆ ತೆರಳಿದ್ದ ಬ್ರಿಟನ್ ರಾಜಕುಮಾರಿ ಡಯಾನಾ ಧರಿಸಿದ್ದ ಸ್ವೆಟರ್​ ಭಾರಿ ಬೆಲೆಗೆ ಹರಾಜಾಗಿದೆ. ನ್ಯೂಯಾರ್ಕ್​: ಬ್ರಿಟನ್​ ರಾಜಕುಮಾರಿ ಡಯಾನಾ ಅಪಘಾತದಲ್ಲಿ ಸಾವನ್ನಪ್ಪಿದ ಎರಡು ದಶಕಗಳಿಗೂ ಹೆಚ್ಚು ಸಮಯ ಆದರೂ, ಆಕೆಯ ನೆನಪು ಮಾತ್ರ ಜನರಲ್ಲಿ ಅಚ್ಚಳಿಯದೇ ಇದೆ. ಆಕೆಯ ಫ್ಯಾಷನ್​ ಸೆನ್ಸ್​ ಮತ್ತು ಸೌಂದರ್ಯ ಇಂದಿಗೂ ಜನರನ್ನು ಬೆರುಗುಗೊಳಿಸುವುದು ಸುಳ್ಳಲ್ಲ. ಇದೇ ಕಾರಣಕ್ಕೆ ಆಕೆ ಬಳಕೆ ಮಾಡುತ್ತಿದ್ದ ವಸ್ತುಗಳನ್ನು ಜನರು ಇಂದಿಗೂ ಅಭಿಮಾನದಿಂದ ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ರಾಜಕುಮಾರಿ […]

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಧಾರವಾಡ ಹೈಕೋರ್ಟ್​ ಪೀಠದಲ್ಲಿ ನಡೆಯಲಿದೆ. ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಎರಡನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ಈ ವೇಳೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಆಗಮಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು. ಗುರುವಾರ ರಾತ್ರಿ […]

ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. ಭಾರತದ ಮಹಾನ್ ಎಂಜಿನಿಯರ್ ಮತ್ತು ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ದೇಶದಲ್ಲಿ ಇಂಜಿನಿಯರ್ಸ್ ಡೇ ಎಂದು ಆಚರಿಸುತ್ತಾರೆ. ನವದೆಹಲಿ: ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. […]

ಅನ್ನಮಯ್ಯ(ಆಂಧ್ರಪ್ರದೇಶ): ಜೀಪ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 15ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಗಾಯಗೊಂಡಿರುವವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ‘ಅಪಘಾತದಲ್ಲಿ ಒಟ್ಟು ಐದು ಜನರು ಸಾವಿಗೀಡಾಗಿದ್ದು, ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ […]

Advertisement

Wordpress Social Share Plugin powered by Ultimatelysocial