Introduction Are you tired of the normal methods of dating? Do you find it difficult to fulfill new folks with comparable interests? Well, fret no more! In this digital age, courting apps have revolutionized the way we search for love and companionship. And when it comes to Indians, there’s an […]

ಮಾರುತಿ ಪಾವಗಡರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ನಾಲ್ಕು ತಿಂಗಳಷ್ಟೇ ಮುಗಿದಿದೆ. ಈಗ ಲೋಕಸಭೆ ಚುನಾವಣೆಯ ಕಾವೇರಿದೆ. ಲೋಕಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯಬಹುದು ಎಂಬ ಲೆಕ್ಕಾಚಾರ ತಲೆಕೆಳಗಾಗಿದೆ. ಕಾಂಗ್ರೆಸ್ ಜತೆ ಕುಸ್ತಿ, ಬಿಜೆಪಿ ಜತೆ ಮೈತ್ರಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಘೋಷಣೆ ಮಾಡಿಯೇ ಬಿಟ್ಟಿದ್ದಾರೆ. ಇತ್ತ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಒಂದೇ ಬಾರಿ ಬಿಜೆಪಿ, ಜೆಡಿಎಸ್ ಅಸಮಾಧಾನಿತರನ್ನು ಆಪರೇಷನ್ ಮಾಡದೇ ಒಬ್ಬೊಬ್ಬರನ್ನೇ ಸೆಳೆಯುತ್ತ ಡ್ಯಾಮೇಜ್ […]

ನವದೆಹಲಿ: ಈಶಾನ್ಯ ಫ್ರಾಂಟಿಯರ್ ರೈಲ್ವೇ (NFR) ಕೃತಕ ಬುದ್ಧಿಮತ್ತೆ ಆಧಾರಿತ ಸಾಧನವನ್ನು ಅಭಿವೃದ್ಧಿಪಡಿಸುತ್ತಿದೆ.ಇದು ಚಾಲಕರ ಮಿಟುಕಿಸುವ ಕಣ್ಣುಗಳನ್ನು ಓದಲು ಮತ್ತು ಅವರಿಗೆ ಎಚ್ಚರಿಕೆ ನೀಡಲು ಅಥವಾ ಅವರಿಗೆ ನಿದ್ರೆ ಬಂದರೆ ರೈಲನ್ನು ನಿಲ್ಲಿಸಲು ಸಾಧ್ಯವಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಜೂನ್‌ನಲ್ಲಿ, ರೈಲ್ವೆ ಮಂಡಳಿಯು ಕಣ್ಣು ಮಿಟುಕಿಸುವ ಆಧಾರದ ಮೇಲೆ ರೈಲು ಚಾಲಕರ ಜಾಗರೂಕತೆಯನ್ನು ಪತ್ತೆಹಚ್ಚುವ ಸಾಧನವನ್ನು ಅಭಿವೃದ್ಧಿಪಡಿಸಲು NFR ಗೆ ಕೇಳಿಕೊಂಡಿತ್ತು. ರೈಲ್ವೇ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ (RDAS) ಚಾಲಕನು […]

ಬೆಂಗಳೂರು: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಭಾರತದೊಂದಿಗಿನ ಸಂಬಂಧದ ಬಗ್ಗೆ ಹೆಮ್ಮೆ ಇದೆ. ಹೆಮ್ಮೆಯ ಹಿಂದೂವಾಗಿ ಭಾರತ ಮತ್ತು ಇಲ್ಲಿಯ ಜನರೊಂದಿಗೆ ಸದಾ ಸಂಪರ್ಕವನ್ನು ಇರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. ಜಿ- 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಗ್ಲೆಂಡ್‌ ಪ್ರಧಾನಿ […]

  ನವದೆಹಲಿ: ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಬ್ರೆಜಿಲ್‌ ದೇಶಕ್ಕೆ ಹಸ್ತಾಂತರಿಸಿದ್ದಾರೆ. ಸುತ್ತಿಗೆಯನ್ನು (gavel) ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ ಡ ಸಿಲ್ವ ಅವರಿಗೆ ಕೊಡುವ ಮೂಲಕ ಜಿ20 ಅಧ್ಯಕ್ಷತೆಯ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.   ನವೆಂಬರ್‌20ರಂದು ಭಾರತದ ಅಧ್ಯಕ್ಷತೆಯ ಅವಧಿ ಮುಕ್ತಾಯವಾಗಲಿದ್ದು, ಡಿಸೆಂಬರ್‌ 1 ರಿಂದ ಬ್ರೆಜಿಲ್‌ ಅಧಿಕೃತವಾಗಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ. ಅಧ್ಯಕ್ಷತೆ ಹಸ್ತಾಂತರಿಸಿದ ಬಳಿಕ ಬ್ರೆಜಿಲ್‌ಗೆ ಪ್ರಧಾನಿ ಮೋದಿ ಶುಭಾಶಯ […]

ನವದೆಹಲಿ:ಜಿ20 ನಾಯಕರ ಶೃಂಗಸಭೆ 2023 ಭಾನುವಾರ ಮುಕ್ತಾಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ಅಧ್ಯಕ್ಷ ಲುಲಾ ಡಾ ಸಿಲ್ವಾ ಅವರಿಗೆ ಜಿ 20 ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದರು, ಇದು ಈ ವರ್ಷದ ಡಿಸೆಂಬರ್ 1 ರಿಂದ ಗುಂಪಿನ ಅಧ್ಯಕ್ಷತೆಯನ್ನು ವಹಿಸಲಿದೆ. ಜಿ 20 ಶೃಂಗಸಭೆಯ ಮುಕ್ತಾಯದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನವದೆಹಲಿಯಲ್ಲಿನ ಸಲಹೆಗಳ ಮೇಲೆ ಮಾಡಿದ ಪ್ರಗತಿಯನ್ನು ಪರಿಶೀಲಿಸಲು ನವೆಂಬರ್ ಅಂತ್ಯದಲ್ಲಿ ವರ್ಚುವಲ್ ಅಧಿವೇಶನವನ್ನು ನಡೆಸಲು […]

ಲಖ್ನೋ,ಸೆ.10- ರೈತನೊಬ್ಬ ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ಪತ್ನಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ಉತ್ತರಪ್ರದೇಶದ ಮೀರ್ ಜಿಲ್ಲೆಯ ಅಕ್ಬರ್‍ಪುರ ಗ್ರಾಮದಲ್ಲಿ ನಡೆದಿದೆ. ವಿಪಿನ್‍ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸುಂದರಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ದಂಪತಿಗೆ ಮಕ್ಕಳಿರಲಿಲ್ಲ. ತುಂಡು ಭೂಮಿಗಾಗಿ ವಿಪಿನ್ ತನ್ನ ಕಿರಿಯ ಸಹೋದರ ಅರವಿಂದ್ […]

ಭೂಪಾಲ್,ಸೆ.10- ಸ್ಕೂಟರ್‍ನಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಧ್ಯಪ್ರದೇಶದ ಪೊಲೀಸರು, ಬಂಧಿತರಿಂದ 8 ಕೋಟಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ ರತ್ಲಾಮ್‍ಗೆ ಚಿನ್ನವನ್ನು ಸಾಗಿಸುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸ್ ತಂಡವು ಇಲ್ಲಿನ ಸ್ಟೇಷನ್ ರಸ್ತೆ ಪ್ರದೇಶದಲ್ಲಿ ಸ್ಕೂಟರ್‍ನಲ್ಲಿ ಚಲಿಸುತ್ತಿದ್ದ ಇಬ್ಬರನ್ನು ತಡೆದು ತಪಾಸಣೆ ನಡೆಸಿದೆ. ಈ ವೇಳೆ ಟ್ರಾಲಿ ಬ್ಯಾಗ್ ಮತ್ತು ಬೆನ್ನುಹೊರೆಯಲ್ಲಿ ಸುಮಾರು 8 ಕೋಟಿ ರೂ. ಮೌಲ್ಯದ 13.245 […]

ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ರಾಜ್ಯದ ವಿಪಕ್ಷಗಳು ತಯಾರಿಯನ್ನು ಮಾಡಿಕೊಂಡಿದ್ದು. ಇದೀಗ ರಾಜ್ಯದಲ್ಲಿ ಚುನಾವಣೆಗೆ ರಂಗೇರುತ್ತಿವೆ. ಹೌದು…BJP ಮತ್ತು JDS ಪಕ್ಷಗಳು ಇದೀಗ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿಯನ್ನು ನಡೆಸುತ್ತಿದ್ದು. ಇದೀಗ ಎಡರು ಪಕ್ಷಗಳು ಮೈತ್ರಿಯನ್ನು ಮಾಡಿಕೊಳ್ಳಲು ಸಿದ್ಧತೆಯನ್ನು ನಡೆಸುತ್ತಿದೆ. ಜೊತೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಿಯ ಚುಕ್ಕಾಣಿಯನ್ನು ಹಿಡಿದಿದ್ದು, ಬಿಜೆಪಿಯು ಹೀನಾಯವಾಗಿ ಸೋಲನ್ನು ಕಂಡಿದೆ. ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ […]

ಈ ವರ್ಷದ G20 ಶೃಂಗಸಭೆಯು ಹವಾಮಾನ ಬಿಕ್ಕಟ್ಟು, ಸೂಕ್ಷ್ಮತೆ ಮತ್ತು ಸಂಘರ್ಷದ ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ. ನವದೆಹಲಿ: ಈ ವರ್ಷದ G20 ಶೃಂಗಸಭೆಯು ಹವಾಮಾನ ಬಿಕ್ಕಟ್ಟು, ಸೂಕ್ಷ್ಮತೆ ಮತ್ತು ಸಂಘರ್ಷದ ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಅವರು, ಜಾಗತಿಕ ಆರ್ಥಿಕತೆಯು ಹವಾಮಾನ […]

Advertisement

Wordpress Social Share Plugin powered by Ultimatelysocial