ಬೀಜಿಂಗ್: ಮೂರು ತಿಂಗಳ ಅವಧಿಯ ಸುದೀರ್ಘ ಲಾಕ್ಡೌನ್ ಮುಗಿಸಿ ಚೀನಾದಲ್ಲಿ ಶಾಲೆಗಳನ್ನು ತೆರೆಯಲಾಗಿದೆ. ಈ ವೇಳೆ ಪರಸ್ಪರ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ವಿಶೇಷವಾಗಿ ವಿನ್ಯಾಸ ಮಾಡಲಾದ ‘ಒಂದು ಮೀಟರ್ ಟೋಪಿ’ಗಳನ್ನು ಧರಿಸಿ ಮಕ್ಕಳು ಶಾಲೆಗೆ ಬಂದಿದ್ದಾರೆ. ಈ ಟೋಪಿಗಳನ್ನು ಕಾರ್ಡ್ಬೋರ್ಡ್ ಶೀಟ್, ಕಡ್ಡಿಗಳನ್ನು ಬಳಸಿ ಮಾಡಲಾಗಿವೆ. ಟೋಪಿಯ ಎರಡೂ ತುದಿಯಲ್ಲಿ ಉದ್ದದ ಕಡ್ಡಿಗಳನ್ನು ಸಿಕ್ಕಿಸಲಾಗಿದ್ದು, ಇದು ಅಂತರ ಕಾಯ್ದುಕೊಳ್ಳಲು ನೆರವಾಗಲಿದೆ. ಇಂತಹ ವಿಚಿತ್ರ ವಿನ್ಯಾಸದ ಟೋಪಿಗಳನ್ನು ತೊಟ್ಟು ಮಕ್ಕಳು ಶಾಲೆಯಲ್ಲಿ […]
ಜೋಹಾನ್ಸ್ ಬರ್ಗ: ದಕ್ಷಿಣ ಆಫ್ರಿಕಾದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಧ್ಯಕ್ಷ ಸಿರಿಲ್ ರಾಮಫೋಸಾ ಮಾಸ್ಕ್ ಧರಿಸುವುದು ಹೇಗೆ ಎಂದು ತೋರಿಸಲು ಹೋಗಿ ಫುಲ್ ಟ್ರೋಲ್ ಆಗಿದ್ದಾರೆ.ಕೊರೊನಾ ಸೋಂಕು ತಡೆಯಲು ದಕ್ಷಿಣ ಆಫ್ರಿಕಾದಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಮೇ ೧ರ ನಂತರ ದೇಶದಲ್ಲಿ ಲಾಕ್ಡೌನ್ ಅನ್ನು ಸ್ವಲ್ಪಮಟ್ಟಿಗೆ ಸಡಿಲಗೊಳಿಸಲಾಗುವುದು ಎಂದು ಘೋಷಿಸಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ತಮ್ಮ ಭಾಷಣ ಮುಗಿಯುತ್ತಿದ್ದಂತೆ ಮಾಸ್ಕ್ ಧರಿಸಲು ಮುಂದಾಗಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸಲಾಗದೆ ಕಷ್ಟಪಟ್ಟಿದ್ದಾರೆ. ಈ […]
ತನ್ನ ಅದ್ಭುತ ನಟನೆಯ ಮೂಲಕ ಮನೆ ಮಾತಾಗಿದ್ದ ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಇಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಇರ್ಫಾನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಂತ ಅಂದ್ರೆ ಕೆಲ ದಿನಗಳ ಹಿಂದೆ ಇರ್ಫಾನ್ ತಾಯಿ ಕೂಡ ಮೃತಪಟ್ಟಿದ್ದರು. ತಾಯಿಯ ಮುಖವನ್ನು ನೋಡಲಾಗದ ಸ್ಥಿತಿಯಲ್ಲಿದ್ದ ಖಾನ್ ಈಗ ತಾಯಿ ಬಳಿಗೆ ಹೊರಟು ಹೋಗಿದ್ದಾರೆ. ಬಾಲಿವುಡ್ನಲ್ಲಿ ತನ್ನದೇ ಆದ ಚಾಫು ಮೂಡಿಸಿದ್ದ ಇರ್ಫಾನ್ ಖಾನ್ ಇನ್ನು […]
ಘಾಜಿಯಾಬಾದ್ (ಉತ್ತರ ಪ್ರದೇಶ): ಕೊರೊನಾ ಲಾಕ್ಡೌನ್ ಮಧ್ಯೆ ಕೆಲವೆಡೆ ಕುತೂಹಲಕಾರಿ ಘಟನಾವಳಿಗಳು ನಡೆಯುತ್ತಿವೆ. ಘಾಜಿಯಾಬಾದ್ನಲ್ಲಿ ಯುವಕನೊಬ್ಬ ರೇಷನ್, ತರಕಾರಿ ತೆಗೆದುಕೊಂಡು ಬರುವುದಾಗಿ ಸುಳ್ಳು ಹೇಳಿ ಮನೆಯಿಂದ ಹೊರಹೋಗಿ ನವವಿವಾಹಿತನಾಗಿ ಪತ್ನಿ ಜತೆ ವಾಪಸ್ಸಾಗಿದ್ದಾನೆ. ಗ್ರಾಮದ ಯುವಕ ಪಕ್ಕದ ಗ್ರಾಮದ ಯುವತಿಯನ್ನು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದನಂತೆ. ಲಾಕ್ಡೌನ್ ವಿಸ್ತರಿಸುವ ಕಾರಣ ಅನ್ಯ ದಾರಿ ಕಾಣದೆ ಗೆಳೆಯರ ಸಮ್ಮುಖದಲ್ಲಿ ಸರಳ ವಿವಾಹಕ್ಕೆ ಆತ ನಿರ್ಧರಿಸಿದ್ದ. ಹಾಗೆಯೇ ಅಕ್ಕಿ ಕಾಳು, ತರಕಾರಿ ಅಂತ […]
ನವದೆಹಲಿ : ಭಾರತ ಖೋ ಖೋ ತಂಡದ ನಾಯಕಿ ಲಾಕ್ಡೌನ್ನಿಂದಾಗಿ ಆಹಾರ ಸಮಸ್ಯೆ ಎದುರಿಸುತ್ತಿದ್ದು, ನೆರವಿಗೆ ಬರುವಂತೆ ಸರ್ಕಾರಕ್ಕೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸೌತ್ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟಿದ್ದ ನಾಯಕಿ ನಸ್ರೀನ್ ಶೇಖ್ ತಮ್ಮ ಅಸಹಾಯಕತೆಯನ್ನು ವಿಡಿಯೋ ಮೂಲಕ ಹೊರ ಹಾಕಿದ್ದಾರೆ. ಕೊರೊನಾ ಲಾಕ್ಡೌನ್ನಿಂದ ಪಾತ್ರೆಗಳ ಮಾರಾಟ ಮಾಡುತ್ತಿದ್ದ ಅವರ ತಂದೆ ಮೊಹಮ್ಮದ್ ಗಫೋರ್ ವ್ಯಾಪಾರವಿಲ್ಲದೆ ಮನೆಯಲ್ಲಿದ್ದಾರೆ. ಇದರಿಂದ ಹಣಕಾಸಿನ ಸಮಸ್ಯೆ […]
ಟೋಕಿಯೋ (ಜಪಾನ್): ಅಪಹಾಸ್ಯ ಹಾಗೂ ಟೀಕೆಯ ಕಾರಣದಿಂದಾಗಿ ಜಪಾನ್ ಸರ್ಕಾರವು ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ನಿಲ್ಲಿಸಿದೆ. ಜಪಾನ್ ಪ್ರಧಾನಿ ಶಿಂಜೊ ಅಬೆ ಪ್ರಾರಂಭಿಸಿದ ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ಪ್ರಶ್ನಿಸಲು ಆರಂಭಿಸಿದ ಜನ, “ಅಬೆನೊಮಾಸ್ಕ್” ಎಂದು ಗೇಲಿ ಮಾಡಲು ಪ್ರಾರಂಭಿಸಿದ್ದರು.ಒಬ್ಬರಿಗೆ ಒಂದು ಮಾಸ್ಕ್ ಕೊಡುವ ಬದಲು, ಒಂದು ಮನೆಗೆ ೨ ಮಾಸ್ಕ್ ಕೊಡುವ ಕ್ರಮವನ್ನು ಕೆಲವರು ಪ್ರಶ್ನಿಸಿದರೆ, ಇನ್ನೂ ಕೆಲವರು ಮಾಸ್ಕ್ನ ಗುಣಮಟ್ಟ ಹಾಗೂ ಪರಿಣಾಮವನ್ನು ಅನುಮಾನಿಸಿದರು.ಮಾಸ್ಕ್ಗಳು ಬಟ್ಟೆಯಿಂದ […]
ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. ೫೪ವರ್ಷದ ಇರ್ಫಾನ್ ಖಾನ್ ನ್ಯೂರೋ ಎಂಡೋಕ್ರೆöÊನ್ ಟ್ಯೂಮರ್ ಎಂಬ ಅಪರೂಪದ ಕ್ಯಾನ್ಸರ್ನಿಂದ ಬಳಲಿದ್ದ ಇರ್ಫಾನ್ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಕೋಕಿಲಾಬೆನ್ ಧಿರುಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು. ಖಾನ್ ಪತ್ನಿ ಸುತಪಾ ಸಿಕದರ್ ಹಾಗೂ ಪುತ್ರರಾದ ಬಬಿಲ್ ಮತ್ತು ಆಯಾಖಾನ್ ಅವರನ್ನು ಬಿಟ್ಟು ಅಗಲಿದ್ದಾರೆ. ಇವರ ಸಾವಿಗೆ ನಟ,ನಟಿಯರು ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ಕೊರೊನಾ ಲಾಕ್ಡೌನ್ ಹಿನ್ನಲೆ ಐಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ನಿರ್ಧರಿಸಿತ್ತು. ಆ ಆದೇಶವನ್ನು ಜುಲೈ ೩೧ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಎಲೆಕ್ಟಾçನಿಕ್ಸ್ ಮತ್ತು ಸಂವಹನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಓಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕೋರಿಕೆಯ ಮೇರೆಗೆ ಗೃಹ ನೀತಿಯಿಂದ ಕೆಲಸವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ವಿಷಯದ ಬಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿ ರಾಜ್ಯದ ಐಟಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
“ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಕೀಯ ಸಲ್ಲದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ., ಚಿತ್ರದುರ್ಗದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ನರೇಗಾ ಬಗ್ಗೆ ಚರ್ಚಿಸಲು ಎಲ್ಲಿಗೆ ಬೇಕಾದರೂ ಬರಲು ನಾನು ಸಿದ್ದ. ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ”. “ಡಿಕೆಶಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರಲಿ. ಡಿಕೆಶಿ ಸಚಿವರಾಗಿದ್ದಾಗ ಲೂಟಿ ಹೊಡೆದಿದ್ದು ಯಾರು? ಅವರು ಒಳ್ಳೆಯ ಕೆಲಸ ಮಾಡಿದ್ದಾರಾ, ಭ್ರಷ್ಟಾಚಾರ ಮಾಡಿದ್ದಾರಾ ಎಂಬುದು ಚರ್ಚೆ ಆಗಲಿ” […]
ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರ ನೆರವಿಗೆ ಧಾವಿಸದೇ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅಸಂಘಟಿತ ಕಾರ್ಮಿಕ ವಲಯದವರ ವಿಚಾರವಾಗಿ ಈವರೆಗೂ ಒಂದೇ ಒಂದು ಮಾತನ್ನೂ ಆಡಿಲ್ಲ. ಲಾಕ್ಡೌನ್ನಿಂದ ವಾಹನ ಚಾಲಕರು, ಕ್ಷೌರಿಕರು, ಬಟ್ಟೆ ಹೊಲಿಯುವವರು, ಆಟೋ ಚಾಲಕರು, ಹೊಟೇಲ್ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ […]